ಬೆಂಗಳೂರಿನಲ್ಲಿ ತಲೆ ಎತ್ತಿದ ಸೆಮಿಕಂಡಕ್ಟರ್ ಚಿಪ್ ಉತ್ಪಾದಿಸುವ ಆರ್ಮ್ (ಎ.ಆರ್.ಎಂ.) ಕಂಪನಿಯ ನೂತನ ಕಚೇರಿ
- September 17, 2025
- 0 Likes
ಬೆಂಗಳೂರು:ಸೆಮಿಕಂಡಕ್ಟರ್ ಕ್ಷೇತ್ರದ ಮೊದಲ ಆವೃತ್ತಿಯನ್ನು ನಾವು ಪ್ರಾಯೋಗಿಕವಾಗಿ ಪೂರ್ಣಗೊಳಿಸಿದ್ದು, ಈಗ ಎರಡನೇ ಆವೃತ್ತಿಯತ್ತ ಸಾಗುತ್ತಿದ್ದೇವೆ ಎಂದು ಕೇಂದ್ರ ರೈಲ್ವೆ, ವಾರ�...
ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (ಸಿಪಿಎ): ಕುರಿತು ಕಿರುನೋಟ
- September 14, 2025
- 0 Likes
ಬೆಂಗಳೂರು:”ಶಾಸನ ಸಭೆಗಳಲ್ಲಿ ಚರ್ಚೆ ಮತ್ತು ಸಂವಾದ: ಜನರ ವಿಶ್ವಾಸವನ್ನು ಬೆಳೆಸುವುದು, ಜನರ ಆಕಾಂಕ್ಷೆಗಳನ್ನು ಈಡೇರಿಸುವುದು” ವಿಷಯದ ಮೇಲೆ ಇದೇ ಮೊದಲ ಬಾರಿಗೆ ಕರ್ನಾಟಕದ ಬೆಂ...
ಗದ್ದಲದಿಂದಲೇ ಸದನದಲ್ಲಿ ಹೆಚ್ಚು ಸದ್ದು ಪ್ರವೃತ್ತಿಗೆ ಕೊನೆ ಹಾಡಿ;ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕರೆ
- September 13, 2025
- 0 Likes
ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಸದನ ಗದ್ದಲದಲ್ಲೇ ಹೆಚ್ಚು ಸದ್ದು ಮಾಡುತ್ತಿರುವುದಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಳವಳ ವ್ಯಕ್ತಪಡಿಸಿದ್ದು, ಎಲ್ಲ ರಾಜಕೀಯ ಪಕ್ಷಗಳೂ ಒಟ್ಟ�...
ಭೀಕರ ಪ್ರವಾಹದಿಂದ ತತ್ತರಿಸಿರುವ ಹಿಮಾಚಲ ಪ್ರದೇಶಕ್ಕೆ ಕರ್ನಾಟಕದ ನೆರವು..!
- September 13, 2025
- 0 Likes
ಬೆಂಗಳೂರು: ಇತ್ತೀಚೆಗೆ ಸಂಭವಿಸಿದ ಪ್ರವಾಹದ ವಿನಾಶಕಾರಿ ಪರಿಣಾಮದಿಂದ ಕಂಗೆಟ್ಟಿರುವ ಹಿಮಾಚಲ ಪ್ರದೇಶದಲ್ಲಿ ವಿಪತ್ತು ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳಿಗೆ ₹5 ಕೋಟಿ ರೂ.ಗಳ...
ದೇಶೀಯ ಐಟಿ ಕಂಪನಿಗಳೇ ಈಗ ಸಮಯ ಬಂದಿದೆ,ಭಾರತದ ಸ್ವಂತ ಅಗತ್ಯಗಳಿಗೆ ಹೆಚ್ಚು ಒತ್ತು ನೀಡಿ; ಮೋದಿ
- August 10, 2025
- 0 Likes
ಬೆಂಗಳೂರು:ಭಾರತೀಯ ತಂತ್ರಜ್ಞಾನ ಕಂಪನಿಗಳು ವಿಶ್ವಾದ್ಯಂತ ಸಾಫ್ಟ್ವೇರ್ ಮತ್ತು ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿ ಜಾಗತಿಕವಾಗಿ ತಮ್ಮ ಛಾಪು ಮೂಡಿಸಿವೆ. ಈಗ ಭಾರತದ ಸ್ವಂತ ಅಗತ�...
“ಮತಗಳ್ಳತನ”ಆರೋಪ; ಚುನಾವಣಾ ಆಯೋಗಕ್ಕೆ ದೂರು ನೀಡದೆ ದೆಹಲಿಗೆ ವಾಪಸ್ಸಾದ ರಾಹುಲ್ ಗಾಂಧಿ
- August 8, 2025
- 0 Likes
ಬೆಂಗಳೂರು: ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳತನ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿರುವ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ,ಬೃಹತ್ ಪ್ರತಿಭಟನೆ ಹೆಸರಿನಲ್ಲಿ ರಾಜ್ಯಕ್ಕ�...
ಗುರಿಗಿಂತ ಐದು ವರ್ಷಗಳ ಮೊದಲೇ ಶೇ.50 ಶುದ್ಧ ಇಂಧನ ಸಾಮರ್ಥ್ಯ ಸಾಧನೆ..!
- July 15, 2025
- 0 Likes
ನವದೆಹಲಿ: ಭಾರತವು ತನ್ನ ಇಂಧನ ಪರಿವರ್ತನೆಯ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಪ್ಯಾರಿಸ್ ಒಪ್ಪಂದಕ್ಕೆ ರಾಷ್ಟ್ರೀಯವಾಗಿ ನಿರ್ಧರಿಸಿದ ಕೊಡುಗೆ (ಎನ್ಡಿಸಿ) ಅಡಿಯಲ್ಲ...
ಬುಲೆಟ್ ರೈಲು ಯೋಜನೆ, ಸಮುದ್ರದಾಳ ಸುರಂಗದ ಮೊದಲ ವಿಭಾಗ ಪೂರ್ಣ..!
- July 15, 2025
- 0 Likes
ಮುಂಬೈ: ದೇಶದ ಮಹತ್ವಾಕಾಂಕ್ಷೆಯ ಬುಲೆಟ್ ರೈಲು ಯೋಜನೆಯು ಬಿ.ಕೆ.ಸಿ ಮತ್ತು ಥಾಣೆ ನಡುವಿನ 21 ಕಿ.ಮೀ ಸಮುದ್ರದಾಳದ ಸುರಂಗದ ಮೊದಲ ವಿಭಾಗವನ್ನು ತೆರೆಯುವ ಪ್ರಮುಖ ಮೈಲಿಗಲ್ಲನ್ನು ಸಾಧಿಸ...
ಇನ್ಮುಂದೆ ರೈಲುಗಳಲ್ಲೂ ಕ್ಯಾಮರಾ ಕಣ್ಗಾವಲು; ಎಲ್ಲಾ ಬೋಗಿಗಳಲ್ಲೂ ಸಿಸಿಟಿವಿ ಅಳವಡಿಕೆಗೆ ನಿರ್ಧಾರ
- July 13, 2025
- 0 Likes
ನವದೆಹಲಿ: ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಎಲ್ಲ ರೈಲುಗಳಲ್ಲಿಯೂ ಸಿಸಿಟಿವಿ ಅಳವಡಿಕೆಗೆ ಭಾರತೀಯ ರೈಲ್ವೆ ನಿರ್ಧರಿಸಿದೆ. ರೈಲುಗಳ ಬಾಗಿಲುಗಳ ಬಳಿ ಹಾಗೂ ಒಳಭಾಗದಲ್ಲಿನ ಸಾಮಾನ�...
ಕಾಂಬೋಡಿಯಾದಲ್ಲಿ 16ನೇ ಏಷ್ಯನ್ ಅಂತರ-ಸಂಸದೀಯ ಸಭೆ; ಭಾರತದ ಪ್ರತಿನಿಧಿಯಾಗಿ ಸಂಸದ ಕಾಗೇರಿ ಆಯ್ಕೆ
- July 13, 2025
- 0 Likes
ನವದೆಹಲಿ: ಕಾಂಬೋಡಿಯಾದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ 16ನೇ ಏಷ್ಯನ್ ಅಂತರ-ಸಂಸದೀಯ ಸಭೆಯಲ್ಲಿ ಭಾರತದ ಪ್ರತಿನಿಧಿಯಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ�...