ಅಮೃತ ಕಾಲದಲ್ಲಿ ತಾಯ್ನಾಡಿಗೆ ಸೇವೆ ಸಲ್ಲಿಸೋಣ,ಭಾರತವನ್ನು ಜಾಗತಿಕ ಶಕ್ತಿಯಾಗಿ ರೂಪಿಸೋಣ ;ಪಿಯೂಷ್
- July 5, 2025
- 0 Likes
ಬೆಂಗಳೂರು: ನಾವು ಪ್ರತಿಯೊಂದು ವಿಷಮ ಪರಿಸ್ಥಿತಿಯನ್ನು ಅವಕಾಶವಾಗಿ ಕಾಣುತ್ತೇವೆ, ಇದಕ್ಕೆ ನಮ್ಮ ಕೋವಿಡ್ ನಿಋವಹಣೆ ನಿದರ್ಶನ, ಈಗ 2047ರೊಳಗೆ ಅಭಿವೃದ್ಧಿ ಹೊಂದಿದ ರಾಷ್ಟ್ರದ ಗುರಿ ನಮ...
ರಾಷ್ಟ್ರೀಯ ಕ್ರೀಡಾ ನೀತಿ 2025ಕ್ಕೆ ಕೇಂದ್ರ ಸಂಪುಟದ ಅನುಮೋದನೆ
- July 1, 2025
- 3 Likes
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಕ್ರೀಡಾ ನೀತಿ (ಎನ್ಎಸ್ಪಿ) 2025ಕ್ಕೆ ಅನುಮೋದನೆ ನೀಡಲಾಗಿ...
ಬೆಂಗಳೂರು-ಗ್ವಾಲಿಯರ್ ನಡುವೆ ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು
- June 27, 2025
- 0 Likes
ಬೆಂಗಳೂರು: ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ನೇರ ರೈಲು ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮಧ್ಯಪ್ರದೇಶದ ಗ್�...
ಭಾರತದ ತಲಾ ಇಂಗಾಲ ಹೊರಸೂಸುವಿಕೆ ಜಾಗತಿಕ ಸರಾಸರಿಯ ಅರ್ಧದಷ್ಟಿದೆ; ಕುಮಾರಸ್ವಾಮಿ
- June 27, 2025
- 0 Likes
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಜಾಗತಿಕ ಮಟ್ಟದಲ್ಲಿ ಪರಿಸರ ಪೂರಕ ಚಟುವಟಿಕೆ ಹಾಗೂ ಕೈಗಾರಿಕೆ, ಉಕ್ಕು ಕ್ಷೇತ್ರಗಳಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್�...
ಆಯಾ ರಾಜ್ಯ ಭಾಷೆಗಳಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಮಾಡಬೇಕು: ಅಮಿತ್ ಶಾ
- June 27, 2025
- 0 Likes
ಬೆಂಗಳೂರು: ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ನೀಡಲು ಎಲ್ಲ ರಾಜ್ಯ ಸರ್ಕಾರಗಳೂ ಕ್ರಮವಹಿಸಬೇಕು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇ�...
‘ಆಪರೇಷನ್ ಸಿಂಧೂರ’ ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆಗೆ ಪ್ರಬಲ ಸಾಕ್ಷಿ; ಮೋದಿ
- June 26, 2025
- 3 Likes
ನವದೆಹಲಿ: ದೇಶೀಯ ಸಾಮರ್ಥ್ಯಗಳೊಂದಿಗೆ ಕಾರ್ಯಗತಗೊಳಿಸಲಾದ ಆಪರೇಷನ್ ಸಿಂಧೂರ್ನ ಯಶಸ್ಸನ್ನು ರಕ್ಷಣಾ ಕ್ಷೇತ್ರದಲ್ಲಿ ಭಾರತದ ಸ್ವಾವಲಂಬನೆಗೆ ಪ್ರಬಲ ಸಾಕ್ಷಿಯಾಗಿದೆ ಎಂದು ಪ�...
ಬೆಂಗಳೂರಿನಲ್ಲಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘದ ಸಮ್ಮೇಳನ
- June 25, 2025
- 0 Likes
ನವದಹಲಿ: ಬೆಂಗಳೂರಿನಲ್ಲಿ ನಡೆಯಲಿರುವ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಆಯೋಜಿಸಲು ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಭ�...
ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನ: ಕೇಂದ್ರಕ್ಕೆ ಬೇಡಿಕೆ ಇಟ್ಟ ಸಿಎಂ
- June 24, 2025
- 0 Likes
ನವದೆಹಲಿ: ಬೆಂಗಳೂರು, ಮಲೆನಾಡು, ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಅನುದಾನವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ�...
ಏಕೀಕೃತ ಪಿಂಚಣಿ ಯೋಜನೆಯಡಿ ಆಯ್ಕೆ ಚಲಾಯಿಸಲು ಕಟ್-ಆಫ್ ದಿನಾಂಕ ವಿಸ್ತರಣೆ: ಸೆಪ್ಟೆಂಬರ್ 30ರವರೆಗೆ ಅವಕಾಶ
- June 24, 2025
- 0 Likes
ನವದೆಹಲಿ: ಏಕೀಕೃತ ಪಿಂಚಣಿ ಯೋಜನೆಯಡಿ (ಯುಪಿಎಸ್) ಆಯ್ಕೆ ಚಲಾಯಿಸಲು ಕಟ್-ಆಫ್ ದಿನಾಂಕವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಅವಕಾಶವಿದೆ ಎಂದು ಕ...
ಬೆಂಗಳೂರಿನಲ್ಲಿ ಭಾರತ- ಡೆನ್ಮಾರ್ಕ್ ವಾಣಿಜ್ಯೋದ್ಯಮ ಸಂಘದ ಕಚೇರಿ ತೆರೆಯಿರಿ: ಎಂಬಿ ಪಾಟೀಲ್ ಆಹ್ವಾನ
- June 21, 2025
- 0 Likes
ಡೆನ್ಮಾರ್ಕ್: ಭಾರತ- ಡೆನ್ಮಾರ್ಕ್ ವಾಣಿಜ್ಯೋದ್ಯಮ ಸಂಘದ (ಐಡಿಸಿಸಿ) ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸಲು ಕೈಗಾರಿಕಾ ಸಚಿವ ಪಾಟೀಲ ಅವರು ʼಐಡಿಸಿಸಿʼಗೆ ಆಹ್ವಾನ ನೀಡಿದರು. ರಾ�...