ಎಲ್ಕೆಜಿ-ಯುಕೆಜಿ ಮಕ್ಕಳಿಗೆ ನಡೆದ ಚಿತ್ರಕಲಾ ಸ್ಪರ್ಧೆ
- December 12, 2025
- 0 Likes
ಧಾರವಾಡ : ಇಲ್ಲಿಯ ಕ್ಲಾಸಿಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ(ಎಲ್.ಕೆ.ಜಿ-ಯುಕೆಜಿ) ವಿಭಾಗದ ಚಿಣ್ಣರ ಸೃಜನಶೀಲ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್�...
ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗದ ಅಧ್ಯಕ್ಷರಿಂದ ಪ್ರಶಂಸೆಗೊಳಗಾದ ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು
- December 7, 2025
- 0 Likes
ಬೆಂಗಳೂರು:ಜನಸಾಮಾನ್ಯರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸೌಲಭ್ಯವನ್ನು ಒದಗಿಸಬೇಕು ಎನ್ನುವ ಸಚಿವ ರಾಮಲಿಂಗಾರೆಡ್ಡಿ ಅವರ ಆಶಯ ಅದರ ಹಿಂದಿನ ಕಾಳಜಿಗೆ ಧನ್ಯವಾದ ತಿಳಿಸಲು...
ಜ್ಞಾನಭಾರತಿಯಲ್ಲಿ ಸಂವಿಧಾನ ಜಾಥಾ;ವಿಜೃಂಭಣೆಯಿಂದ ಸಂವಿಧಾನ ದಿನಾಚರಣೆ ಆಚರಿಸಿದ ಬೆಂವಿವಿ
- November 26, 2025
- 0 Likes
ಬೆಂಗಳೂರು:”ಸಂವಿಧಾನವೇ ಪ್ರತಿ ಭಾರತೀಯನ ಪ್ರಥಮ ಆದ್ಯತೆಯಾಗಬೇಕು. ಧರ್ಮಗ್ರಂಥಗಳನ್ನು ಮೀರಿದ ಪ್ರಥಮ ಆದ್ಯತೆ ಸಂವಿಧಾನಕ್ಕೆ ಸಿಗಬೇಕು” ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕ�...
ಹಿಂದುಸ್ತಾನಿ ಗಾಯಕ ದಿ. ಷಣ್ಮುಖಾನಂದ ಗೊಜನೂರ ಸ್ಮರಣಾರ್ಥ ಕನ್ನಡ ಗೀತಗಾಯನ ಸ್ಪರ್ಧೆ
- November 21, 2025
- 0 Likes
ಧಾರವಾಡ : ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಗೆ ಸಂಲಗ್ನಗೊಂಡಿರುವ ಡಾ. ಎಚ್. ಎಫ್. ಕಟ್ಟಿಮನಿ ಪ್ರೌಢ ಶಿಕ್ಷಣ ಪ್ರತಿಷ್ಠಾನ, ಶಹರ ವಲಯದ ಬಿಇಓ ಕಚೇರಿ ಹಾಗೂ ಶ್ರೀ ಸಿದ್ದರಾಮೇಶ್ವರ �...
ಮಕ್ಕಳ ಸುಪ್ತ ಕಲಾಭಿವ್ಯಕ್ತಿ ವೇದಿಕೆ ಪ್ರತಿಭಾಕಾರಂಜಿ
- November 19, 2025
- 0 Likes
ಧಾರವಾಡ : ಶಾಲಾ ಮಕ್ಕಳಲ್ಲಿ ಹುದುಗಿರುವ ವಿಭಿನ್ನ ಪ್ರಕಾರದ ಸುಪ್ತ ಕಲಾಭಿವ್ಯಕ್ತಿ ವೇದಿಕೆಯಾಗಿ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಕ್ರಮವಾದ ಪ್ರತಿಭಾಕಾರಂಜಿ ಗಮನಸೆಳೆದಿದೆ ಎಂದು ಗ್�...
’ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ವಿಸ್ತರಿಸಲು ಸಿಎಂ ಬಳಿ ಚರ್ಚೆ’: ಸಚಿವ ಮಧು ಬಂಗಾರಪ್ಪ ಭರವಸೆ
- November 14, 2025
- 0 Likes
ಬೆಂಗಳೂರು: ಈ ಹಿಂದೆ 8ನೇ ತರಗತಿಯವರೆಗೆ ಇದ್ದ ಮಧ್ಯಾಹ್ನದ ಊಟ ಯೋಜನೆಯನ್ನು ಈಗ 10ನೇ ತರಗತಿಯವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಎಲ್ಲ ಪಿಯುಸಿ ವಿದ್ಯಾರ್ಥಿಗಳಿಗೂ ಇದನ್ನು ವಿಸ್ತರಿ...
ಕನ್ನಡದಲ್ಲಿ ವಿಜ್ಞಾನದ ರಸದೌತಣ: ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ನಿಂದ ವಿಶೇಷ ಅಭಿಯಾನ!
- November 11, 2025
- 1 Likes
ಬೆಂಗಳೂರು: ಬೆಂಗಳೂರಿನ ಜಯನಗರದಲ್ಲಿರುವ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ನಲ್ಲಿ (ParSEC) ಈ ತಿಂಗಳು ಪೂರ್ತಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡುವ ವಿನೂತನ ಯೋಜನೆಯನ್ನು �...
ಸಿಎಸ್ ಅರ್ ಅನುದಾನದಲ್ಲಿ ಶಾಲೆಗಳ ನಿರ್ಮಾಣ;ಡಿಸಿಎಂ ಡಿಕೆ ಶಿವಕುಮಾರ್
- September 10, 2025
- 0 Likes
ಬೆಂಗಳೂರು: ರಾಜ್ಯದಲ್ಲಿ ಸಿಎಸ್ ಅರ್ ಅನುದಾನದಲ್ಲಿ ಸರ್ಕಾರಿ ಶಾಲೆಗಳ ನಿರ್ಮಾಣಕ್ಕೆ ಹೊಸ ತೀರ್ಮಾನ ಮಾಡಿದ್ದೇವೆ. ಮುಂದಿನ ಸಚಿವ ಸಂಪುಟದಲ್ಲಿ ಸಿಎಸ್ ಆರ್ ಅನುದಾನದಿಂದ ಶಾಲೆಗಳ �...
ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಆಕ್ಸಿಯಂ-4 ಮಿಷನ್ನ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲರೊಂದಿಗೆ ಸಂವಾದಕ್ಕೆ ಅವಕಾಶ
- September 9, 2025
- 0 Likes
ಬೆಂಗಳೂರು: ಆಕ್ಸಿಯಂ-4 ಮಿಷನ್ನ ಅಂತರಿಕ್ಷ ಯಾತ್ರಿಕರಾದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸುವ ಅವಕಾಶ ಆದಷ್ಟು ಬೇಗ ಸಿಗಲಿದೆ.ಇದಕ�...
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ: ಸಿಎಂ
- September 6, 2025
- 0 Likes
ವಿಜಯಪುರ: ರಾಜ್ಯದ ಪ್ರತಿ ಜಿಲ್ಲೆಯೂ ಸರ್ಕಾರಿ ವೈದ್ಯಕೀಯ ಕಾಲೇಜು ಹೊಂದಬೇಕು ಎನ್ನುವುದು ನಮ್ಮ ಸರ್ಕಾರದ ಆಶಯವಾಗಿದ್ದು,ಯಾವ ಜಿಲ್ಲೆಯನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ಹಂತ ಹ�...

