ರಾಜ್ಯದಲ್ಲಿ ಭಾರಿ ಮಳೆ; ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
- July 26, 2025
- 0 Likes
ಬೆಂಗಳೂರು: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹಾಸನ,ಉತ್ತರ ಕನ್ನಡ,ಶಿವಮೊಗ್ಗ...
ವಿಜ್ಞಾನ-ವಿನೋದ ವಿಚಾರ ಮಂಥನಕ್ಕೆ ಪರಮ್ ಸೈನ್ಸ್ ಎಕ್ಸ್ಪೀರಿಯನ್ಸ್ ಸೆಂಟರ್!
- July 15, 2025
- 1 Likes
ಬೆಂಗಳೂರು: ಸೈನ್ಸ್ ಅಥವಾ ವಿಜ್ಞಾನ ಅನ್ನೋದು ಕಬ್ಬಿಣದ ಕಡಲೆ ಅಲ್ಲ. ಅರ್ಥ ಮಾಡಿಕೊಳ್ಳಲಾಗದ ವಿಷಯವೂ ಅಲ್ಲ. ಅದೊಂದು ವಿನೋದ. ಬಗೆದಷ್ಟೂ ತಿಳಿದುಕೊಳ್ಳುವ ಆಸಕ್ತಿ ನಿಮಗಿದ್ದರೆ, ನಿ�...
ಜುಲೈ 10ಕ್ಕೆ ವಿಟಿಯು ಸಂಶೋಧನೆ, ಪರೀಕ್ಷಾ ಪರಿಣಿತಿ ಕೇಂದ್ರದ ಉದ್ಘಾಟನೆ; ಜ್ಯೋತಿರಾದಿತ್ಯ ಸಿಂಧ್ಯಾ ಭಾಗಿ
- July 8, 2025
- 0 Likes
ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಪ್ರಾದೇಶಿಕ ಕಚೇರಿಯನ್ನು ಸಂಶೋಧನೆ ಮತ್ತು ನಾವೀನ್ಯತೆ ಪ್ರತಿಷ್ಠಾನ ಹಾಗೂ ಪರೀಕ್ಷಾ ಪರಿಣಿತಿ ಕೇಂದ್ರವಾಗಿ �...
ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ
- July 5, 2025
- 0 Likes
ಬೆಂಗಳೂರು: ಯುಜಿಸಿಇಟಿಗೆ ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರ್ ಅನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾ...
ವಿದ್ಯಾರ್ಥಿಗಳ ಹಾಜರಾತಿಗೆ ತಂತ್ರಜ್ಞಾನದ ಪರಿಹಾರ: ಮುಖಚರ್ಯೆ ಪತ್ತೆ ಮತ್ತು ಹಾಜರಿ ಉಪಕರಣ ಸಿದ್ಧಪಡಿಸಿದ ಕೊಂಬೆಟ್ಟು ವಿದ್ಯಾರ್ಥಿ
- July 3, 2025
- 9 Likes
ಪುತ್ತೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು...
ಬೆಂಗಳೂರು ಎಂಐಟಿ ವಿದ್ಯಾರ್ಥಿಗೆ ಸಿಕ್ಕಿದೆ ₹52 ಲಕ್ಷ ಪ್ಯಾಕೇಜ್ ಉದ್ಯೋಗ
- June 30, 2025
- 2 Likes
ಬೆಂಗಳೂರು: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ), ಬೆಂಗಳೂರು ಕ್ಯಾಂಪಸ್ನ ಅತ್ಯುತ್ತಮ ಸಂಸ್ಥೆಯಾಗಿರುವ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ), NIRF 2024 ರ್�...
ಪರಿಸರವಾದಿಗಳ ವಿರೋಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯ ಸ್ಪಷ್ಟನೆ
- June 27, 2025
- 2 Likes
ಬೆಂಗಳೂರು: ಜ್ಞಾನಭಾರತಿಯಲ್ಲಿ ವಿದ್ಯಾರ್ಥಿ ಕೇಂದ್ರಿತ ಅಭಿವೃದ್ಧಿಗೆ ಬೆಂಗಳೂರು ವಿಶ್ವವಿದ್ಯಾಲಯ ಬದ್ದವಾಗಿದ್ದು, ಪರಿಸರ ಪ್ರಜ್ಞೆ ಮತ್ತು ಕಾಳಜಿಯೊಂದಿಗೆ ಕಾನೂನಾತ್ಮಕವಾಗಿ �...
ಖಾನ್ ಅಕಾಡೆಮಿ ಸಹಯೋಗದೊಂದಿಗೆ ‘ಜ್ಞಾನಸೇತು’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಅನುಮೋದನೆ
- June 26, 2025
- 4 Likes
ಬೆಂಗಳೂರು: ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಆಯವ್ಯಯದ ಅನ್ವಯ ‘ಜ್ಞಾನಸೇತು’ ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀ...
ಬೋಧಕ ಸಿಬ್ಬಂದಿ ನೇಮಿಸುವವರೆಗೆ ಅತಿಥಿ ಶಿಕ್ಷಕರ ನಿಯೋಜಿಸಿ; ಅರುಣ್ ಶಹಾಪುರ ಮನವಿ
- June 25, 2025
- 3 Likes
ಬೆಂಗಳೂರು: ಶೈಕ್ಷಣಿಕ ವರ್ಷ ಅರಂಭಗೊಂಡಿದ್ದು, ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಸಿಬ್ಬಂದಿಯ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಅತಿಥಿ ಶಿಕ್ಷಕರ ನೇಮಕಕ್ಕೆ ಕ�...
ಯುಜಿಸಿಇಟಿ; ತಿದ್ದುಪಡಿಗೆ ಕೊನೆ ಅವಕಾಶ
- June 25, 2025
- 0 Likes
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ತಮ್ಮ ಕ್ಲೇಮ�...