ನಿಮಗಿದೋ ‘ಟೈಂ ಟೇಬಲ್’: ಜಯನಗರದಲ್ಲಿ ‘ಕಾಲ’ದ ವಿಜ್ಞಾನ ಲೋಕ!
- January 13, 2026
- 0 Likes
ಬೆಂಗಳೂರು: ‘ಸಮಯ’ ಅಥವಾ ‘ಕಾಲ’ ಎನ್ನುವುದು ಕೇವಲ ಗಡಿಯಾರದ ಮುಳ್ಳುಗಳ ಆಟವಷ್ಟೇ ಅಲ್ಲ, ಅದೊಂದು ನಿಗೂಢ ವಿಸ್ಮಯ. ಇದೀಗ ಬೆಂಗಳೂರಿನ ಜಯನಗರದಲ್ಲಿರುವ ಲ’ಪಾರ್ಸೆಕ್'(ParSEC) ಅಕ...
ಚಿನ್ನದ ಪದಕ ಗೆದ್ದ ಸಾರಿಗೆ ನಿಗಮದ ಸಿಬ್ಬಂದಿ ಮಕ್ಕಳು: ವಿದ್ಯಾರ್ಥಿಗಳ ಸನ್ಮಾನಿಸಿದ ಸಾರಿಗೆ ಸಚಿವರು
- January 7, 2026
- 0 Likes
ಬೆಂಗಳೂರು:ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ವಿದ್ಯಾಭ್ಯಾಸದಲ್ಲಿ ಸಾಧನೆ ತೋರಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮಕ್ಕಳನ್ನು ಸಾರಿಗೆ ಸಚಿವ ರಾಮಲಿಂಗಾರೆ�...
ಪರಮ್ & ವೇದಾಂತ ಭಾರತಿ ಜಂಟಿಯಾಗಿ ವೇದಾಂತ ಮೇಕಥಾನ್ ಆಯೋಜನೆ
- December 26, 2025
- 3 Likes
ಬೆಂಗಳೂರು: ಭಾರತೀಯ ಜ್ಞಾನ ಪರಂಪರೆಯನ್ನು ಆಧುನಿಕ ವಿಜ್ಞಾನದೊಂದಿಗೆ ಬೆಸೆಯುವ ವಿಶಿಷ್ಟ ಪ್ರಯತ್ನವೊಂದಕ್ಕೆ ಉದ್ಯಾನನಗರಿ ಬೆಂಗಳೂರು ಸಾಕ್ಷಿಯಾಗುತ್ತಿದೆ. ಪರಮ್ ಫೌಂಡೇಶನ್ ಮತ್...
ಇ-ಆಫೀಸ್ ಕಡ್ಡಾಯ ಅನುಷ್ಠಾನಕ್ಕೆ ಬಿಇಓ-ಡಿಡಿಪಿಐಗೆ ಸೂಚನೆ
- December 24, 2025
- 0 Likes
ಧಾರವಾಡ : ಬೆಳಗಾವಿ ವಿಭಾಗ ವ್ಯಾಪ್ತಿಯ ಎಲ್ಲಾ ಬಿಇಓ ಮತ್ತು ಡಿಡಿಪಿಐ ಕಚೇರಿಗಳಲ್ಲಿ ಪಾರದರ್ಶಕ ಮತ್ತು ತ್ವರಿತಗತಿಯ ಕಡತ ವಿಲೇವಾರಿ ಮತ್ತು ಆಡಳಿತದ ಕಾರ್ಯನಿರ್ವಹಣೆಗೆ ಪೂರಕವಾಗಿ...
ದೇಶಕ್ಕೆ ತಂತ್ರಜ್ಞಾನದ ಶಕ್ತಿ ಮತ್ತು ಮೌಲ್ಯಗಳ ಬಲ ಎರಡೂ ಅಗತ್ಯವಿದೆ: ದ್ರೌಪದಿ ಮುರ್ಮು
- December 16, 2025
- 0 Likes
ಮಂಡ್ಯ:2047ರ ವೇಳೆಗೆ ನಾವು ವಿಕಸಿತ ಭಾರತದ ದೃಷ್ಟಿಕೋನದತ್ತ ಮುನ್ನಡೆಯುತ್ತಿರುವಾಗ, ನಮಗೆ ತಂತ್ರಜ್ಞಾನದ ಶಕ್ತಿ ಮತ್ತು ಮೌಲ್ಯಗಳ ಬಲ ಎರಡೂ ಅಗತ್ಯವಿದೆ. ಅಭಿವೃದ್ಧಿ ಹೊಂದಿದ ಭಾರತಕ�...
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೈಕ್ಷಣಿಕ ಪ್ರಗತಿ: ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ಸಲ್ಲಿಕೆ
- December 16, 2025
- 0 Likes
ಬೆಳಗಾವಿ: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶೈಕ್ಷಣಿಕ ಪ್ರಗತಿ ಕುರಿತ ಶಿಕ್ಷಣ ತಜ್ಞರ ಸಮಿತಿಯು ಇಂದು ತನ್ನ ವರದಿಯನ್ನ ರಾಜ್ಯ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದು,ಖಾಲಿ ಇರುವ ಪ್ರಾ�...
ಅರ್ಹತಾ ಪರೀಕ್ಷೆ ನಡೆಸಿ ಶಿಕ್ಷಕರಿಗೆ ಬಡ್ತಿ ನೀಡಲು ನಿಯಮಾನುಸಾರ ಕ್ರಮ: ಮಧು ಬಂಗಾರಪ್ಪ
- December 16, 2025
- 0 Likes
ಬೆಳಗಾವಿ ಸುವರ್ಣ ವಿಧಾನಸೌಧ:ಕೇಂದ್ರಿಯ ದಾಖಲಾತಿ ಘಟಕ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರು ಅರ್ಹತಾ ಪರೀಕ್ಷೆ ನಡೆಸಿ, ಅರ್ಹ ಸಹ ಶಿಕ್ಷಕರ ಪಟ್ಟಿಯನ್ನು ಸಲ್ಲಿಸಿದ ನಂತರ ಬಡ್ತಿ ನ�...
ಮಂಗಳಕ್ಕೆ ಹಾರ್ಡ್ವೇರ್ ಹೈವೇ: ಜಯನಗರದಲ್ಲಿ ₹2 ಲಕ್ಷ ಬಹುಮಾನದ ಹ್ಯಾಕಥಾನ್!
- December 14, 2025
- 0 Likes
ಬೆಂಗಳೂರು: ನಮ್ಮ ಬೆಂಗಳೂರು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನಕ್ಕೆ ಹೆಸರಾಗಿದೆ. ಈಗ ನಮ್ಮ ಯುವ ಪ್ರತಿಭೆಗಳು ನೇರವಾಗಿ ಮಂಗಳ ಗ್ರಹದ ಮಿಷನ್ಗಳಿಗೆ ಕೈಜೋಡಿಸುವ ಅವಕಾಶ ಬಂದಿದೆ. ನ�...
ಎಲ್ಕೆಜಿ-ಯುಕೆಜಿ ಮಕ್ಕಳಿಗೆ ನಡೆದ ಚಿತ್ರಕಲಾ ಸ್ಪರ್ಧೆ
- December 12, 2025
- 0 Likes
ಧಾರವಾಡ : ಇಲ್ಲಿಯ ಕ್ಲಾಸಿಕ್ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ(ಎಲ್.ಕೆ.ಜಿ-ಯುಕೆಜಿ) ವಿಭಾಗದ ಚಿಣ್ಣರ ಸೃಜನಶೀಲ ಅಭಿವ್ಯಕ್ತಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್�...
ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗದ ಅಧ್ಯಕ್ಷರಿಂದ ಪ್ರಶಂಸೆಗೊಳಗಾದ ಬಿಟಿಎಂ ಕ್ಷೇತ್ರದ ಸರ್ಕಾರಿ ಶಾಲೆಗಳು
- December 7, 2025
- 0 Likes
ಬೆಂಗಳೂರು:ಜನಸಾಮಾನ್ಯರ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸೌಲಭ್ಯವನ್ನು ಒದಗಿಸಬೇಕು ಎನ್ನುವ ಸಚಿವ ರಾಮಲಿಂಗಾರೆಡ್ಡಿ ಅವರ ಆಶಯ ಅದರ ಹಿಂದಿನ ಕಾಳಜಿಗೆ ಧನ್ಯವಾದ ತಿಳಿಸಲು...

