ಪೋಷಣ್ 2.0; ಫಲಾನುಭವಿಗಳ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿ
- July 13, 2025
- 0 Likes
ಗುಜರಾತ್: ಪೋಷಣ್ 2.0 ಅಡಿಯಲ್ಲಿ ಮಹತ್ವದ ನವೀಕರಣವಾಗಿ, ಆಗಸ್ಟ್ 1ರಿಂದ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಿಕೊಂಡು ಫಲಾನುಭವಿಗಳ ನೋಂದಣಿ ಮಾಡಲಾಗುವುದು ಎಂದು ಕೇಂದ್ರ ಮಹಿಳಾ ಮ�...
ಸಣ್ಣಪುಟ್ಟ ವರ್ತಕರಿಗೆ ನೋಟಿಸ್ ವಿವಾದ; ಸ್ಪಷ್ಟೀಕರಣ ನೀಡಿದ ವಾಣಿಜ್ಯ ತೆರಿಗೆ ಇಲಾಖೆ
- July 12, 2025
- 0 Likes
ಬೆಂಗಳೂರು: ಸಣ್ಣಪುಟ್ಟ ವರ್ತಕರಿಗೆ ಕಾನೂನು ರೀತಿಯಲ್ಲಿಯೇ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ಗಳನ್ನು ನೀಡಿದ್ದು, ಈ ನೋಟಿಸ್ಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು �...
ಮುಂದಿನ ಚುನಾವಣೆ ನಾಯಕತ್ವ ವಿಚಾರ,ಸಿದ್ದರಾಮಯ್ಯರದ್ದು ವೈಯಕ್ತಿಕ ಹೇಳಿಕೆ; ಡಿಸಿಎಂ ಡಿಕೆ ಶಿವಕುಮಾರ್
- July 11, 2025
- 0 Likes
ಬೆಂಗಳೂರು: 2028ರ ಚುನಾವಣೆಗೂ ನನ್ನದೇ ನಾಯಕತ್ವ ಎಂಬ ಸಿದ್ದರಾಮಯ್ಯ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ. ಅದನ್ನು ಹೇಳುವ ಸಂಪೂರ್ಣ ಅಧಿಕಾರ ಅವರಿಗಿದೆ.ಪಕ್ಷದ ಅಧ್ಯಕ್ಷನಾಗಿ ಪಕ್ಷ ಸಂಘಟನ...
ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಲು ಹೈಕಮಾಂಡ್ ಒಪ್ಪಿದೆ; ಸಿಎಂ ಸಿದ್ದರಾಮಯ್ಯ
- July 11, 2025
- 0 Likes
ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗೆ ಸ್ವತಃ ಮುಖ್ಯಮಂತ್ರಿಗಳೇ ಮತ್ತೊಮ್ಮೆ ಸ್ಪಷ್ಟೀಕರಣ ನೀಡುವ ಮೂಲಕ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ. ಐದು ವರ...
ಹಾಸನದಲ್ಲಿ ಹಠಾತ್ ಸಾವುಗಳಿಗೆ ಕಾರಣವೇನು ಗೊತ್ತಾ?
- July 10, 2025
- 0 Likes
ಬೆಂಗಳೂರು: ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವದು, ಒತ್ತಡದಲ್ಲಿ ಕೆಲಸ ಮಾಡುವುದು ಯುವ ಸಮೂಹದ ಹಠಾತ್ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿಯನ್ನು �...
ಐದು ವರ್ಷ ನಾನೇ ಮುಖ್ಯಮಂತ್ರಿ; ಸಿದ್ದರಾಮಯ್ಯ ಸ್ಪಷ್ಟನೆ
- July 2, 2025
- 0 Likes
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯದ ಚರ್ಚೆ ಮತ್ತೆ ಮುನ್ನಲೆಗೆ ಬಂದಿದ್ದು, ಸಿಎಂ, ಡಿಸಿಎಂ ಇಬ್ಬರೂ ವಿಚಾರಕ್ಕೆ ಏಕಕಾಲಕ್ಕೆ ಸ್ಪಷ್ಟೀಕರಣ ನೀಡಿದ್ದಾರೆ. ನಾನೇ �...
ಬೆಂಗಳೂರು ಗ್ರಾಮಾಂತರ ಇನ್ಮುಂದೆ ಬೆಂಗಳೂರು ಉತ್ತರ ಜಿಲ್ಲೆ; ಮರುನಾಮಕರಣಕ್ಕೆ ಸಂಪುಟ ಅಸ್ತು
- July 2, 2025
- 0 Likes
ಬೆಂಗಳೂರು: ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮರುನಾಮಕರಣಗೊಂಡ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನೂ ಬದಲಾವಣೆ ಮಾಡಲು ಸರ್ಕಾರ ನಿರ್ಧರ�...
ಈ ಬಾರಿ ಅದ್ದೂರಿ ದಸರಾ ಆಚರಣೆ: ಸಿಎಂ ಸಿದ್ದರಾಮಯ್ಯ
- June 28, 2025
- 0 Likes
ಬೆಂಗಳೂರು: ರಾಜ್ಯದಾದ್ಯಂತ ಉತ್ತಮ ಮುಂಗಾರಿನಿಂದಾಗಿ ಮಳೆ ಬೆಳೆ ಚೆನಗಿ ಆಗಿದ್ದು, ನದಿ, ಕೆರೆಗಳು ತುಂಬಿರುವ ಹಿನ್ನಲೆಯಲ್ಲಿ ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನ�...
ಆಯಾ ರಾಜ್ಯ ಭಾಷೆಗಳಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಮಾಡಬೇಕು: ಅಮಿತ್ ಶಾ
- June 27, 2025
- 0 Likes
ಬೆಂಗಳೂರು: ಸ್ಥಳೀಯ ಭಾಷೆಗಳಲ್ಲಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ನೀಡಲು ಎಲ್ಲ ರಾಜ್ಯ ಸರ್ಕಾರಗಳೂ ಕ್ರಮವಹಿಸಬೇಕು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಹೇ�...
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ಶ್ರೀ ಗಂಗ ಸಾಮ್ರಾಟ ಶ್ರೀಪುರುಷ ಪ್ರಶಸ್ತಿ ಪ್ರದಾನ
- June 22, 2025
- 0 Likes
ಬೆಂಗಳೂರು: ರಾಜ್ಯ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡ ಅವರಿಗೆ ಶ್ರೀ ಗಂಗ ಸಾಮ್ರಾಟ ಶ�...