ಎಸ್.ಟಿ ಸೋಮಶೇಖರ್,ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಸ್ವಾಗತಾರ್ಹ ಕ್ರಮ: ವಿಜಯೇಂದ್ರ
- May 27, 2025
- 0 Likes
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯ ಕ್�...
ಜನೌಷಧಿ ಕೇಂದ್ರ ಮುಚ್ಚಿ ಬಡವರಿಗೆ ಅನ್ಯಾಯ ಮಾಡದಿರಿ: ವಿಜಯೇಂದ್ರ
- May 27, 2025
- 0 Likes
ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಇರುವ ಜನೌಷಧಿ ಕೇಂದ್ರಗಳನ್ನು ತಾಂತ್ರಿಕ ಕಾರಣಗಳನ್ನು ಮುಂದಿಟ್ಟು ಮುಚ್ಚಲು ಹೊರಟಿರುವುದು ಮತ್ತು ಹೊಸ ಜನೌಷಧಿ ಕೇಂದ್ರಗಳಿಗೆ ಅ�...
ನಾಲ್ಕನೇ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ: ಮೋದಿ ಸರ್ಕಾರಕ್ಕೆ ವಿಜಯೇಂದ್ರ ಅಭಿನಂದನೆ
- May 27, 2025
- 0 Likes
ಬೆಂಗಳೂರು: ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಸಮರ್ಥ ನಾಯಕತ್ವದ ಪರಿಣಾಮವಾಗಿ ಭಾರತವು ವಿಶ್ವದ ನಾಲ್ಕನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಬಿಜೆಪಿ ರಾಜ್ಯಾಧ್...
ಭಯೋತ್ಪಾದಕರಿಗೆ ಅವರದ್ದೇ ಭಾಷೆಯಲ್ಲಿಯೇ ಉತ್ತರ, ಇದು ನರೇಂದ್ರ ಮೋದಿ ಸರ್ಕಾರದ ತಾಕತ್ತು : ತೇಜಸ್ವಿ ಸೂರ್ಯ
- May 27, 2025
- 0 Likes
ಜಾರ್ಜ್ಟೌನ್( ಗಯಾನಾ): ಭಾರತದ ನಾಗರಿಕರ ಮೇಲೆ ದಾಳಿ ನಡೆಸಿ, ನಂತರ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದ ಉಗ್ರಗಾಮಿಗಳಿಗೆ & ಅದರ ಪೋಷಕ ಪಾಕಿಸ್ತಾನಕ್ಕೆ ಅರ್ಥವಾಗುವ ಭಾಷೆಯಲ...
ತಮನ್ನಾರನ್ನ ರಾಯಭಾರಿ ಮಾಡಿದ್ದು ಮಹಾರಾಜರಿಗೆ ಮಾಡುವ ಅವಮಾನ: ವಿಜಯೇಂದ್ರ
- May 25, 2025
- 0 Likes
ಬೆಂಗಳೂರು: ಪರಿಣಿತರ ಸಲಹೆ ಪಡೆದುಕೊಂಡೇ ತಮನ್ನಾ ಭಾಟಿಯಾರನ್ನು ಮೈಸೂರು ಸ್ಯಾಂಡಲ್ ಸೋಪ್ ನ ರಾಯಭಾರಿಯನ್ನಾಗಿ ಆಯ್ಕೆ ಮಾಡಿದ್ದಾರಂತೆ, ಇದಕ್ಯಾಕ್ರೀ ಬೇಕು ಪರಿಣಿತರ ಸಲಹೆ? ಸರ್ಕಾ�...
ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣ ತಿಳಿಸಿ: ವಿಜಯೇಂದ್ರ ಒತ್ತಾಯ
- May 25, 2025
- 0 Likes
ಮೈಸೂರು: ಮುಖ್ಯಮಂತ್ರಿಗಳೇ, ನೀತಿ ಆಯೋಗದ ಸಭೆಗೆ ಗೈರಾಗಲು ಕಾರಣವನ್ನು ನೀವು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಒತ�...
ನೀವೇನು ಶಾಶ್ವತವಾಗಿ ಅಧಿಕಾರದಲ್ಲಿರ್ತೀರಾ? ಮುಂದೆ ಎಲ್ಲವೂ ಬದಲಾಗುತ್ತೆ, ಜಿಲ್ಲೆ ಹೆಸರೂ ಬದಲಾಗುತ್ತೆ: ಕುಮಾರಸ್ವಾಮಿ
- May 24, 2025
- 7 Likes
ನವದೆಹಲಿ: ಐತಿಹಾಸಿಕ ಮಹತ್ವ ಹೊಂದಿರುವ ರಾಮನಗರ ಹೆಸರನ್ನು ಕಿತ್ತುಹಾಕಿ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದ್ದಾರೆ. ಆದರೆ, ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತ...
ನನಗೇನಾದರೂ ಆದರೆ ಪ್ರಿಯಾಂಕ್ ಖರ್ಗೆ ಕಾರಣ: ಛಲವಾದಿ ನಾರಾಯಣಸ್ವಾಮಿ ಆರೋಪ
- May 22, 2025
- 0 Likes
ಬೆಂಗಳೂರು: ನನಗೆ ನಿಜವಾಗಲೂ ಪ್ರಾಣ ಬೆದರಿಕೆ ಇದೆ. ನನಗೆ ಏನೇ ಆದರೂ ಈ ಸರಕಾರ ಮತ್ತು ಖರ್ಗೆಯವರ ಕುಮ್ಮಕ್ಕೇ ಅದಕ್ಕೆ ಕಾರಣ.ಮುಖ್ಯಮಂತ್ರಿಗಳು ಪ್ರಿಯಾಂಕ್ ಖರ್ಗೆಯವರನ್ನು ಸಚಿವ ಸ್ಥ...
ಛಲವಾದಿ ನಾರಾಯಣಸ್ವಾಮಿ ಮೇಲಿನ ಹಲ್ಲೆ ಹಿಂದೆ ಪ್ರಿಯಾಂಕ್ ಖರ್ಗೆ: ರಾಜ್ಯಪಾಲರಿಗೆ ಬಿಜೆಪಿ ದೂರು
- May 22, 2025
- 0 Likes
ಬೆಂಗಳೂರು: ಕಾಂಗ್ರೆಸ್ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ�...
ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ:ಮರುನಾಮಕರಣ ಘೋಷಿಸಿದ ಸರ್ಕಾರ
- May 22, 2025
- 0 Likes
ಬೆಂಗಳೂರು:“ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎ...