ನಾಟಿಕೋಳಿ ಸಾರು ಸವಿದು ಹೈಕಮಾಂಡ್ ಕಡೆ ಬೆರಳು ತೋರಿದ ಸಿಎಂ,ಡಿಸಿಎಂ
- December 2, 2025
- 0 Likes
ಬೆಂಗಳೂರು:ರಾಜ್ಯ ಸರ್ಕಾರದ ಅಧಿಕಾರ ಹಸ್ತಾಂತರ ಪ್ರಹಸನದ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದಿದೆ. ನಾಟಿಕೋಳಿ ಸಾರು ಸವಿದಿದ್ದು ಬಿಟ್ಟರೆ ಹೊಸ ರಾಜಕೀಯ ನಿರ್ಧಾರದ ಬಗ್ಗೆ ಉಭಯ ನ�...
ಯಾರು ಯಾವಾಗ ಮಠವನ್ನು ಹೇಗೆ ಬಳಸಿಕೊಂಡಿದ್ದಾರೆ ಎಂಬುದು ಜನರಿಗೆ ಗೊತ್ತಿದೆ: ಡಿಕೆ ಸುರೇಶ್
- December 1, 2025
- 0 Likes
ದೇವನಹಳ್ಳಿ:ಮುಖ್ಯಮಂತ್ರಿ ಬದಲಾವಣೆ ವಿಚಾರದ ಗೊಂದಲ ಕುರಿತು“ಎಲ್ಲವೂ ಸುಸೂತ್ರವಾಗಿ ಆಗುತ್ತಿದ್ದು,ಸಧ್ಯದಲ್ಲೇ ಎಲ್ಲಾ ಒಂದು ಹಂತಕ್ಕೆ ಬರಲಿದೆ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸು...
ಕೆಂಪುಕೋಟೆಯಿಂದ ಕರುಣೆಯ ಸಂದೇಶವೂ ಬರುತ್ತದೆ, ಮಿಷನ್ ಸುದರ್ಶನ ಚಕ್ರವೂ ಬರುತ್ತದೆ: ಮೋದಿ
- November 28, 2025
- 0 Likes
ಉಡುಪಿ: ಕೆಂಪು ಕೋಟೆಯಿಂದ ಶ್ರೀ ಕೃಷ್ಣನ ಕರುಣೆಯ ಸಂದೇಶವನ್ನು ತಿಳಿಸಲಾಗುತ್ತದೆ ಮತ್ತು ಅದೇ ಕೋಟೆಯಿಂದ ಮಿಷನ್ ಸುದರ್ಶನ ಚಕ್ರದ ಘೋಷಣೆಯನ್ನು ಸಹ ಮಾಡಲಾಗುತ್ತದೆ. ಶತ್ರುಗಳು ರಕ್...
ಮೋದಿ ತಲುಪಿದ ಪತ್ರ,ರೈತರ ಸಮಸ್ಯೆಗೆ ಪರಿಹಾರದ ವಿಶ್ವಾಸ: ಸಿಎಂ
- November 28, 2025
- 0 Likes
ಮಂಗಳೂರು/ಬೆಂಗಳೂರು:ಇಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮ�...
ಸಿದ್ದರಾಮಯ್ಯ ಹೇಳಿದ ಮೇಲೆ ಅದೇ ವೇದವಾಕ್ಯ: ಡಿಸಿಎಂ ಡಿ.ಕೆ. ಶಿವಕುಮಾರ್
- November 24, 2025
- 0 Likes
ಬೆಂಗಳೂರು:“ಸಿದ್ದರಾಮಯ್ಯ ಅವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ನಾನು ಗೌರವ ನೀಡುತ್ತೇನೆ. ಸಿದ್ದರಾಮಯ್ಯ ಅವರು ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲ�...
ಶಾಸಕರ ಖರೀದಿ, ಕುದುರೆ ವ್ಯಾಪಾರ ಬಿಜೆಪಿ ಸಂಸ್ಕೃತಿ: ಡಿಸಿಎಂ ಡಿ.ಕೆ. ಶಿವಕುಮಾರ್
- November 24, 2025
- 0 Likes
ಚಿಕ್ಕಬಳ್ಳಾಪುರ:ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಕಾರ್ಯಕರ್ತ,ಪಕ್ಷದ ಹೈಕಮಾಂಡ್ ನಾಯಕರು ಹೇಳಿದ್ದನ್ನು ಮಾಡುವುದಷ್ಟೇ ನನ್ನ ಕೆಲಸ, ಶಾಸಕರ ಖರೀದಿ, ಕುದುರೆ ವ್ಯಾಪಾರ ಎಲ್ಲ ಸತ್�...
ಜಿಡಿಪಿ ಬೆಳವಣಿಗೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ: ದಿನೇಶ್ ಗುಂಡೂರಾವ್
- November 24, 2025
- 0 Likes
ಚಿಕ್ಕಬಳ್ಳಾಪುರ:ಜಿಡಿಪಿ ಬೆಳವಣಿಗೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ನಮ್ಮ ಸರ್ಕಾರದ ನೀತಿಗಳು, ಸಾಮಾಜಿಕ ನ್ಯಾಯದ ತಳಹದಿಯಲ್ಲಿ, ಬಡವರನ್ನು ಮೇಲೆತ್ತುವ ಯೋಜನೆಗಳಿಂದ ಇದು ಸ...
ಅನ್ನದಾತರಿಗೆ ಕೈಕೊಟ್ಟ ಕಾಂಗ್ರೆಸ್ ಸರಕಾರ: ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ
- November 24, 2025
- 0 Likes
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ಕ್ರಮಗಳನ್ನು ಖಂಡಿಸಿ ಅನ್ನದಾತರಿಗೆ ಕೈಕೊಟ್ಟ ಕಾಂಗ್ರೆಸ್ ಸರಕಾರ ಎಂಬ ಪೋಸ್ಟರ್ ಅನ್ನು ಬಿಜೆಪಿ ಬಿಡುಗಡೆ ಮಾಡಿದ್ದು,ರಾಜ್ಯ...
ನಾವು ಡಿಸಿಎಂ ಮಾಡದಿದ್ದರೆ ಕಾಂಗ್ರೆಸ್ ನವ್ರು ಸಿದ್ದರಾಮಯ್ಯರನ್ನು ಮೂಸಿಯೂ ನೋಡುತ್ತಿರಲಿಲ್ಲ: ಕುಮಾರಸ್ವಾಮಿ
- November 22, 2025
- 0 Likes
ಬೆಂಗಳೂರು: ಸಿದ್ದರಾಮಯ್ಯರನ್ನು ಜೆಡಿಎಸ್ ನಲ್ಲಿ ಎರಡು ಬಾರಿ ಉಪ ಮುಖ್ಯಂಮತ್ರಿಯನ್ನಾಗಿ ಮಾಡದೇ ಇದ್ದಿದ್ದರೆ ಕಾಂಗ್ರೆಸ್ ನಲ್ಲಿ ಅವರನ್ನು ಮೂಸಿಯೂ ನೋಡುತ್ತಿರಲಿಲ್ಲ ಎಂದು ಕೇಂ�...
ಪಕ್ಷದ ಚುಕ್ಕಾಣಿ ಗೌಡರ ಕುಟುಂಬದಲ್ಲಿ ಭದ್ರ: ದೇವೇಗೌಡ,ಕುಮಾರಸ್ವಾಮಿ ಅವಿರೋಧ ಆಯ್ಕೆ
- November 22, 2025
- 0 Likes
ಬೆಂಗಳೂರು:ರಾಜ್ಯದ ಪ್ರಮುಖ ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳ(ಜೆಡಿಎಸ್)ದ ರಾಷ್ಟ್ರೀಯ ಅಧ್ಯಕ್ಷರಾಗಿ ಪಕ್ಷದ ವರಿಷ್ಠ ಹೆಚ್.ಡಿ ದೇವೇಗೌಡ ಹಾಗು ರಾಜ್ಯಾಧ್ಯಕ್ಷರಾಗಿ ಕೇಂದ್�...

