ಮಾತಿನಲ್ಲಿ ಕರುಣೆ ನೈಜತೆಯಿದ್ದರೆ ಬದುಕು ಬದಲಾಗುತ್ತದೆ; ಶ್ರೀ ರಂಭಾಪುರಿ ಜಗದ್ಗುರುಗಳು
- August 12, 2025
- 0 Likes
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು):ಮಾತುಗಳಿಗೆ ಕೊಲ್ಲುವ ಶಕ್ತಿ ಮತ್ತು ಕಾಪಾಡುವ ಸಾಮರ್ಥ್ಯವೂ ಇದೆ. ಮಾತುಗಳಲ್ಲಿ ಕರುಣೆ ಹಾಗೂ ನೈಜತೆಯಿದ್ದರೆ ನಮ್ಮ ಬದುಕು ಬದಲಾಗುವುದರಲ್ಲಿ...
ಸಕಲ ಸಿದ್ದಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ; ಶ್ರೀ ರಂಭಾಪುರಿ ಜಗದ್ಗುರುಗಳು
- August 10, 2025
- 0 Likes
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು):ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸೊಂದಿದ್ದರೆ ಸಾಕು �...
ಸತ್ಕಾರ್ಯಗಳಿಂದ ಬದುಕು ಸಮೃದ್ಧ : ಶ್ರೀ ರಂಭಾಪುರಿ ಜಗದ್ಗುರುಗಳು
- July 29, 2025
- 0 Likes
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು):ಮಾನವ ಜೀವನ ದೇವರು ಕೊಟ್ಟ ಉದಾತ್ತ ಕೊಡುಗೆ. ಯೌವನ ಸಂಪತ್ತು ಆಯುಷ್ಯ ಶಾಶ್ವತವಲ್ಲ. ನಾವು ಮಾಡುವ ಸತ್ಕಾರ್ಯಗಳ ಸಾಧನೆಯಿಂದ ಬದುಕು ಸಮೃದ್ಧಗೊಳ...
ಯಾವುದೇ ಜಾತಿ ಕುರಿತು ಹೇಳಿಕೆ ಕೊಟ್ಟಿರುವುದಿಲ್ಲ; ಶ್ರೀ ರಂಭಾಪುರಿ ಜಗದ್ಗುರುಗಳ ಸ್ಪಷ್ಟಿಕರಣ
- July 29, 2025
- 0 Likes
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು):ಭದ್ರಾವತಿ ಹಾಗು ದಾವಣಗೆರೆ ಕಾರ್ಯಕ್ರಮದ ಆಶೀರ್ವಚನದ ವೇಳೆ ನಮ್ಮ ಸಂಸ್ಕೃತಿ ಪರಂಪರೆ ಅದರ್ಶಗಳ ಬಗ್ದೆ ಮಾತನಾಡಿದ್ದೇವೆಯೇ ಹೊರತು ಅನ್ಯ ಬೇರ...
ಮನುಷ್ಯ ಜೀವನವನ್ನು ಶುದ್ಧಗೊಳಿಸುವುದೇ ವೀರಶೈವ ಧರ್ಮದ ಗುರಿ; ಶ್ರೀ ರಂಭಾಪುರಿ ಜಗದ್ಗುರುಗಳು
- July 23, 2025
- 0 Likes
ದಾವಣಗೆರೆ:ಮನುಷ್ಯ ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮುಖ್ಯ ಮೌಲ್ಯಾಧಾರಿತ ಜೀವನ ಬದುಕಿಗೆ ಬಲ ತರುತ್ತದೆ. ಮನುಷ್ಯ ಜೀವನವನ್ನು ಸುಂದರ ಶುದ್ಧಗೊಳಿಸುವುದೇ ವೀರಶೈವ ಲಿ...
12 ನಿರ್ಣಯದೊಂದಿಗೆ ವೀರಶೈವ ಪೀಠಾಚಾರ್ಯರ ಶೃಂಗ ಸಮ್ಮೇಳನಕ್ಕೆ ತೆರೆ..!
- July 23, 2025
- 0 Likes
ದಾವಣಗೆರೆ: 16 ವರ್ಷಗಳ ನಂತರ ವೀರಶೈವ ಪಂಚಪೀಠಗಳ ಜಗದ್ಗುರುಗಳು ಒಂದೇ ವೇದಿಕೆಯಲ್ಲಿ ಸೇರುವ ಮೂಲಕ ಭಕ್ತರಿಗಾಗಿ ಪೀಠಗಳು ಸದಾ ಒಗ್ಗಟ್ಟಾಗಿರಲಿವೆ ಎನದನುವ ಸಂದೇಶವನ್ನು ಸಾರುವ ಜತೆಗ�...
ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ; ಶ್ರೀ ರಂಭಾಪುರಿ ಜಗದ್ಗುರುಗಳು
- July 21, 2025
- 0 Likes
ದಾವಣಗೆರೆ: ಹಿಂದೆ ಏನೇ ನಡೆದಿರಲಿ, ಶ್ರೀ ಜಗದ್ಗುರು ಪಂಚಾಚಾರ್ಯರು ಒಗ್ಗೂಡಿ ಹೆಜ್ಜೆ ಹಾಕಿದಲ್ಲಿ ಸದೃಢ ಸಮಾಜ ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭ�...
ಧರ್ಮಾಚರಣೆ ಮರೆತರೆ ಅಪಾಯ ತಪ್ಪಿದ್ದಲ್ಲ ;ಶ್ರೀ ರಂಭಾಪುರಿ ಜಗದ್ಗುರುಗಳು
- July 20, 2025
- 0 Likes
ದಾವಣಗೆರೆ: ಸತ್ಯ ಮತ್ತು ಶಾಂತಿ ಧರ್ಮದ ಎರಡು ಕಣ್ಣು. ಶಾಂತಿ ನೆಮ್ಮದಿಯ ಬದುಕಿಗೆ ಸಂತೃಪ್ತಿ ಸಮೃದ್ಧಿಗಾಗಿ ಧರ್ಮಾಚರಣೆ ಬೇಕು. ಧರ್ಮದಿಂದ ಮನುಷ್ಯ ವಿಮುಖನಾದರೆ ಅಪಾಯ ತಪ್ಪಿದ್ದಲ್�...
ಸುಖ ಸಂತಸದ ಬದುಕಿಗೆ ಧರ್ಮವೊಂದೇ ಆಶಾ ಕಿರಣ; ಶ್ರೀ ರಂಭಾಪುರಿ ಜಗದ್ಗುರುಗಳು
- July 19, 2025
- 0 Likes
ದಾವಣಗೆರೆ: ಮಾನವ ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮುಖ್ಯ ಇಹಪರದ ಶ್ರೇಯಸ್ಸಿಗೆ ಧರ್ಮವೇ ಮೂಲ. ಸುಖ ಸಂತಸದ ಬಾಳಿಗೆ ಧರ್ಮವೊಂದೇ ಆಶಾಕಿರಣ ಎಂದು ಬಾಳೆಹೊನ್ನೂರು ಶ್ರೀ ರ...
ಅಧ್ಯಾತ್ಮದ ಅರಿವಿನಿಂದ ಬದುಕಿಗೆ ಶಾಂತಿ: ಶ್ರೀ ರಂಭಾಪುರಿ ಜಗದ್ಗುರುಗಳು
- July 15, 2025
- 0 Likes
ದಾವಣಗೆರೆ: ಮಾನವೀಯ ಸಂಬಂಧಗಳು ಹಿಂದೆಂದಿಗಿಂತ ಇಂದು ಶಿಥಿಲಗೊಳ್ಳುತ್ತಿವೆ. ಮಾನವೀಯ ಸಂಬಂಧಗಳು ಗಟ್ಟಿಗೊಳ್ಳಲು ಹೃದಯ ಶ್ರೀಮಂತಿಕೆ ಬೇಕು. ನಿಜವಾದ ಅಧ್ಯಾತ್ಮ ಅರಿವಿನಿಂದ ಬದುಕಿ�...