ಬಾಳಿನ ವಿಕಾಸಕ್ಕೆ ಗುರಿ-ಗುರು ಮುಖ್ಯ; ರಂಭಾಪುರಿ ಶ್ರೀ
- June 30, 2025
- 3 Likes
ಹೊಸಕೋಟೆ: ಸುಖ ಶಾಂತಿ ಬಯಸುವ ಮನುಷ್ಯ ಜೀವನದಲ್ಲಿ ಕೆಲವು ಆದರ್ಶ ಮೌಲ್ಯಗಳನ್ನು ಬೆಳೆಸಿಕೊಂಡು ಬರಬೇಕಾಗುತ್ತದೆ. ಬಾಳಿನ ವಿಕಾಸಕ್ಕೆ ಗುರಿ ಮತ್ತು ಗುರು ಮುಖ್ಯವೆಂದು ಬಾಳೆಹೊನ್ನೂ...
ವಿಕಾಸಕ್ಕೆ ಅಧ್ಯಾತ್ಮ ಜ್ಞಾನದ ಹಸಿವು ಅಗತ್ಯ; ಶ್ರೀ ರಂಭಾಪುರಿ ಜಗದ್ಗುರುಗಳು
- June 29, 2025
- 3 Likes
ಬೆಂಗಳೂರು: ಮಾನವನ ಬುದ್ಧಿಶಕ್ತಿ ಬೆಳೆದಷ್ಟು ಭಾವನೆಗಳು ಬೆಳೆಯುತ್ತಿಲ್ಲ. ಬದುಕಿನ ವಿಕಾಸಕ್ಕೆ ಅಧ್ಯಾತ್ಮ ಜ್ಞಾನದ ಹಸಿವು ಅಗತ್ಯ ಎಂದು ಬಾಳೆಹೊನ್ನೂರಿನ ಶ್ರೀ ರಂಭಾಪುರಿ ಪೀಠದ 100...
ಜೀವನದಲ್ಲಿ ಬದಲಾವಣೆ, ಬೆಳವಣಿಗೆ ಎರಡೂ ಮುಖ್ಯ; ಶ್ರೀ ರಂಭಾಪುರಿ ಜಗದ್ಗುರುಗಳು
- June 28, 2025
- 0 Likes
ಬೆಂಗಳೂರು: ಸತ್ಯ ಶಾಂತಿ ಎಲ್ಲರ ಬಾಳಿಗೆ ಅಗತ್ಯ. ಸತ್ಯ ಶುದ್ಧವಾದ ದಾರಿಯಲ್ಲಿ ನಡೆದಾಗ ಜೀವನ ಮೌಲ್ಯ ಸಂವರ್ಧಿಸುತ್ತದೆ. ಉತ್ತಮ ಸಮಾಜ ನಿರ್ಮಾಣಕ್ಕೆ ಆದರ್ಶಗಳೇ ದಾರಿದೀಪ. ಶ್ರೇಯಸ್ಸ...
ಮಾನವೀಯ ಮೌಲ್ಯಗಳ ಪರಿಪಾಲನೆಯಿಂದ ಬದುಕು ಉಜ್ವಲ: ರಂಭಾಪುರಿ ಶ್ರೀ
- June 28, 2025
- 0 Likes
ಮಾಲೂರು: ಸಮಾಜದ ಎಲ್ಲ ರಂಗಗಳಲ್ಲಿ ಮಾನವೀಯ ಸಂಬಂಧಗಳು ಶಿಥಿಲಗೊಳ್ಳುತ್ತಿವೆ. ಧರ್ಮ ಸಂಸ್ಕೃತಿಗಳ ಮೂಲವನ್ನು ಮರೆತರೆ ಅಪಾಯ ತಪ್ಪಿದ್ದಲ್ಲ, ಮಾನವೀಯ ಮೌಲ್ಯಗಳ ಪರಿಪಾಲನೆಯಿಂದ ಬದುಕ...
ದಾವಣಗೆರೆಯಲ್ಲಿ ಜು.21, 22ರಂದು ವೀರಶೈವ ಪೀಠಾಚಾರ್ಯರ ಶೃಂಗ ಸಮ್ಮೇಳನ; ರಂಭಾಪುರಿ ಶ್ರೀ
- June 26, 2025
- 11 Likes
ಬೆಂಗಳೂರು: ದಾವಣಗೆರೆ ಮಹಾನಗರದ ಶ್ರೀಮದ್ ಅಭಿನವ ರೇಣುಕ ಮಂದಿರದ ಸಭಾಂಗಣದಲ್ಲಿ ಜುಲೈ 21 ಹಾಗೂ 22ರಂದು ವೀರಶೈವ ಪೀಠಾಚಾರ್ಯರ ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ನಡೆಯಲಿದೆ ಎಂದು ಬಾಳ...
ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂ, ಮುಸ್ಲೀಮ್: ಸಿ.ಎಂ.ಸಿದ್ದರಾಮಯ್ಯ
- May 17, 2025
- 0 Likes
ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು,ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ ಎಂ�...
ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ: ಸಚಿವ ಶಿವರಾಜ ತಂಗಡಗಿ
- May 14, 2025
- 5 Likes
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೌದ್ಧ ಅಧ್ಯಯನ ಅಕಾಡೆಮಿ ಸ್ಥಾಪನೆ ಮಾಡಲಾಗುವುದು ಹಾಗೂ ಮಹಾಬೋಧಿ ಅಧ್ಯಯನ ಕೇಂದ್ರದ ನೂರು ವರ್ಷಗಳ ಹಳೆಯ ಗ್ರಂಥಾಲಯವನ್ನು ಡಿಜಿಟಲೀ�...
ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ…
- November 5, 2021
- 0 Likes
ಕೇದಾರನಾಥ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ�...
ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆಗಳನ್ನು ಬಳಸಿ ವಿಶೇಷ ಅಲಂಕಾರ
- July 22, 2021
- 0 Likes
ಬೆಂಗಳೂರು ಜುಲೈ 22: ಕರೋನಾ ಸಾಂಕ್ರಾಮಿಕ ರೋಗ ಎಲ್ಲರನ್ನು ಹೈರಾಣಾಗಿಸಿದೆ. ಮೂರನೇ ಅಲೆಗೆ ಜನರನ್ನು ಸಿದ್ದಗೊಳಿಸಬೇಕು ಹಾಗೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆಚರಿಸಬೇಕು ಎನ್ನು�...
ಬಾಬ್ರಿಯಲ್ಲಿ ಗೆದ್ದ ಬಿಜೆಪಿ ಭೀಷ್ಮಾ!
- September 30, 2020
- 0 Likes
ಲಖನೌ: 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ 32 ಜನ ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚೀಟ್ ಕೊಟ್ಟಿದೆ. ಈ ಮೂಲಕ 28 ವರ್ಷಗಳ ಸುದೀರ್ಘ ಕಾಲದ ಕಾನೂನು ಹೋರಾಟಕ್ಕೆ ಇಂದು ತಾರ್ಕ...