ದೈವಿ ಗುಣಗಳನ್ನು ಬಲಗೊಳಿಸುವುದೇ ವಿಜಯ ದಶಮಿಯ ಗುರಿ;ಶ್ರೀ ರಂಭಾಪುರಿ ಜಗದ್ಗುರುಗಳು
- October 3, 2025
- 0 Likes
ಬಸವಕಲ್ಯಾಣ:ಮನುಷ್ಯನಲ್ಲಿರುವ ಅಸುರಿ ಗುಣಗಳು ನಾಶವಾಗಿ ದೈವೀ ಗುಣಗಳನ್ನು ಬಲಗೊಳಿಸುವುದೇ ದಸರಾ ಹಬ್ಬದ ಮೂಲ ಗುರಿಯಾಗಿದೆಯೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ�...
ಸಾಮರಸ್ಯದ ಬದುಕು ಶಾಂತಿಗೆ ಮೂಲ : ಶ್ರೀ ರಂಭಾಪುರಿ ಜಗದ್ಗುರುಗಳು
- October 1, 2025
- 0 Likes
ಬಸವಕಲ್ಯಾಣ: ಬದುಕು ಭಗವಂತ ಕೊಟ್ಟ ಅಮೂಲ್ಯ ಕೊಡುಗೆ, ಜೀವನದಲ್ಲಿ ಪರಸ್ಪರ ನಂಬಿಕೆ ವಿಶ್ವಾಸಗಳು ಬಹಳ ಮುಖ್ಯ, ನಂಬಿಕೆ ಕಳೆದುಕೊಂಡರೆ ಬಾಳು ಬರಡು. ನಂಬಿಕೆ ಗಳಿಸಿಕೊಳ್ಳುವುದು ಸುಲಭದ...
ಭೌತಿಕ ಸಂಪತ್ತಿಗಿಂತ ಆರೋಗ್ಯ ಸಂಪತ್ತು ದೊಡ್ಡದು: ಶ್ರೀ ರಂಭಾಪುರಿ ಜಗದ್ಗುರುಗಳು
- September 28, 2025
- 0 Likes
ಬಸವಕಲ್ಯಾಣ: ಧರ್ಮಾಚರಣೆ ಇಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ ನೆಲೆ ಸಿಗಲಾರದು. ಧರ್ಮ ಮತ್ತು ಧರ್ಮಾಚರಣೆ ಮರೆತರೆ ಅಪಾಯ ತಪ್ಪಿದ್ದಲ್ಲ. ಭೌತಿಕ ಜೀವನದ ಎಲ್ಲ ಸಂಪತ್ತುಗಳಿಗಿಂ�...
ಭೌತಿಕ ಸಂಪತ್ತಿನೊಂದಿಗೆ ಅಧ್ಯಾತ್ಮ ಸಾಧನೆಯಿಂದ ಸುಖ ಶಾಂತಿ;ಶ್ರೀ ರಂಭಾಪುರಿ ಜಗದ್ಗುರುಗಳು
- September 27, 2025
- 0 Likes
ಬಸವಕಲ್ಯಾಣ:ಜೀವನದ ಹೂದೋಟದಲ್ಲಿ ಅರಳುವ ಹೂಗಳೆಷ್ಟೋ ಬಾಡುವ ಜೀವಗಳು ಎಷ್ಟೋ ಹೇಳಲಾಗದು. ಭೌತಿಕ ಸಂಪನ್ಮೂಲಗಳ ಜೊತೆಗೆ ಒಂದಿಷ್ಟಾದರೂ ಆಧ್ಯಾತ್ಮ ಜ್ಞಾನ ಅರಿಯದಿದ್ದರೆ ಮಾನವನ ಬಾಳು ...
ಅಂತರಂಗ ಬಹಿರಂಗ ಶುದ್ದಿಯೇ ವೀರಶೈವ ಧರ್ಮದ ಗುರಿ : ಶ್ರೀ ರಂಭಾಪುರಿ ಜಗದ್ಗುರುಗಳು
- September 27, 2025
- 0 Likes
ಬಸವಕಲ್ಯಾಣ:ಧರ್ಮ ಮತ್ತು ಆಧ್ಯಾತ್ಮಿಕತೆ ಬದುಕಿನ ಉನ್ನತಿಗೆ ಆಶಾಕಿರಣ. ವೀರಶೈವ ಧರ್ಮ ಕೊಟ್ಟ ಸಂಸ್ಕಾರ ಸಂಸ್ಕೃತಿ ಬಲು ದೊಡ್ಡದು. ಸಂವೇದನಾಶೀಲ ಜೀವನಕ್ಕೆ ವೀರಶೈವ ಧರ್ಮದ ಕೊಡುಗೆ �...
ಮುದ್ದೇನಹಳ್ಳಿಯಲ್ಲಿ ಸ್ವಾಮೀಜಿ ಮುಂದಿನ ಜನಾಂಗ ಸೃಷ್ಠಿ ಮಾಡುತ್ತಿದ್ದಾರೆ:ಬಸವರಾಜ ಬೊಮ್ಮಾಯಿ
- September 26, 2025
- 0 Likes
ಚಿಕ್ಕಬಳ್ಳಾಪುರ: ಮುದ್ದೇನಹಳ್ಳಿಯಲ್ಲಿ ಮಧುಸೂಧನ ಸ್ವಾಮೀಜಿ ಸೃಷ್ಟಿಸುತ್ತಿರುವುದು ಬರೀ ಕಟ್ಟಡಗಳಷ್ಟೇ ಅಲ್ಲ, ಮುಂದಿನ ಜನಾಂಗವನ್ನು ಸೃಷ್ಠಿಸುತ್ತಿದ್ದಾರೆ. ಇಲ್ಲಿ ಬರುವ ಮಕ್ಕ...
ಸಂಸ್ಕಾರ ಸಂಸ್ಕೃತಿಯ ಪರಿಪಾಲನೆಯಿಂದ ಬಾಳು ಉಜ್ವಲ; ಶ್ರೀ ರಂಭಾಪುರಿ ಜಗದ್ಗುರುಗಳು
- September 26, 2025
- 0 Likes
ಬಸವಕಲ್ಯಾಣ:ಭಾರತೀಯ ಪವಿತ್ರ ಸಂಸ್ಕೃತಿ ಎಲ್ಲರನ್ನು ಒಗ್ಗೂಡಿಸುವುದೇ ಹೊರತು ವಿಘಟಿಸುವುದಲ್ಲ. ಆಧುನಿಕ ಜಗತ್ತಿನಲ್ಲಿ ಪ್ರಗತಿಪರ ವಿಚಾರಧಾರೆಗಳ ಹೆಸರಿನಲ್ಲಿ ಉತ್ಕೃಷ್ಟ ಸಂಸ್ಕ�...
ಯುವ ಶಕ್ತಿ ದೇಶದ ಬಲು ದೊಡ್ಡ ಶಕ್ತಿ; ಶ್ರೀ ರಂಭಾಪುರಿ ಜಗದ್ಗುರುಗಳು
- September 23, 2025
- 0 Likes
ಬಸವಕಲ್ಯಾಣ:ಉದಾತ್ತ ಜೀವನ ಮೌಲ್ಯಗಳನ್ನು ಸಂಪಾದಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುವುದೇ ನಿಜವಾದ ಧರ್ಮ.ಪೂರ್ವಜರ ಅನುಭವದ ನುಡಿಗಳು ಯುವ ಜನಾಂಗಕ್ಕೆ ಅಮೂಲ್ಯ ಸಂಪತ್ತು, ಯುವಶಕ್ತ�...
ಬಸವಕಲ್ಯಾಣದಲ್ಲಿ ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನಕ್ಕೆ ಚಾಲನೆ
- September 23, 2025
- 0 Likes
ಬಸವಕಲ್ಯಾಣ:ಭಾರತೀಯ ಸಂಸ್ಕೃತಿ ಉತ್ಕೃಷ್ಟವಾದುದು. ಆಧುನಿಕತೆಯ ಹೆಸರಿನಲ್ಲಿ ಸಂಸ್ಕೃತಿ ಸಭ್ಯತೆ ನಾಶಗೊಳ್ಳಬಾರದು.ಆದರ್ಶ ಸಂಸ್ಕೃತಿ ಮತ್ತು ಪರಂಪರೆ ಮೌಲ್ಯಾಚರಣೆಯಿಂದ ಜಗದಲ್ಲಿ ...
ಸಾಂಸ್ಕೃತಿಕ ನಗರಿಯಲ್ಲಿ ಅದ್ದೂರಿ ದಸರಾಗೆ ಚಾಲನೆ; ಚಾಮುಂಡಿ ಸತ್ಯ, ಧೈರ್ಯ, ರಕ್ಷಕತ್ವದ ಸಂಕೇತವೆಂದ ಬಾನು ಮುಷ್ತಾಕ್
- September 22, 2025
- 0 Likes
ಮೈಸೂರು: ದಸರಾ ಉದ್ಘಾಟಕರ ಆಯ್ಕೆ ವಿಚಾರದಲ್ಲಿನ ಅಪಸ್ವರ,ವಿರೋಧ,ಕಾನೂನು ಹೋರಾಟ ಎಲ್ಲದರ ನಡುವೆಯೂ ಸರ್ಕಾರದ ನಿರ್ಧಾರದಂತೆಯೇ ಯಾವುದೇ ಅಡೆ ತಡೆ ಇಲ್ಲದೆ ನಾಡಹಬ್ಬ ವಿಶ್ವವಿಖ್ಯಾತ �...