ಕೆಎಸ್ಆರ್ಟಿಸಿಗೆ ಎರಡು ‘ಎಲೆಟ್ಸ್ ಮೊಬಿಲಿಟಿ ಎಕ್ಸಲೆನ್ಸ್’ ರಾಷ್ಟ್ರೀಯ ಪ್ರಶಸ್ತಿಗಳ ಗರಿ
- March 17, 2026
- 0 Likes
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ತಂತ್ರಜ್ಞಾನ ಮತ್ತು ಜನಸ್ನೇಹಿ ಸೇವೆಯಲ್ಲಿ ಮತ್ತೊಮ್ಮೆ ರಾಷ್ಟ್ರಮಟ್ಟದ ಗಮನ ಸೆಳೆದಿದ್ದು, ಹೈದರಾಬಾದ್...
ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿಯಿಂದ 2,000 ಹೆಚ್ಚುವರಿ ಬಸ್ಗಳ ಸಂಚಾರ
- March 14, 2026
- 0 Likes
ಬೆಂಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ವಿಶ...
ಕೆಎಸ್ಆರ್ಟಿಸಿಯ ‘ಧ್ವನಿ ಸ್ಪಂದನ’ಕ್ಕೆ ರಾಷ್ಟ್ರೀಯ ಪ್ರಶಸ್ತಿಯ ಗರಿ: ನವದೆಹಲಿಯಲ್ಲಿ ‘ಗವರ್ನೆನ್ಸ್ ನೌ’ ಗೌರವ
- March 11, 2026
- 0 Likes
ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನವೀನ ಉಪಕ್ರಮವಾದ ‘ಧ್ವನಿ ಸ್ಪಂದನ’ ಯೋಜನೆಗೆ ರಾಷ್ಟ್ರೀಯ ಮಟ್ಟದ ಮನ್ನಣೆ ಲಭಿಸಿದೆ. ನವದೆಹಲಿಯಲ್ಲಿ ನಡೆದ ‘...
ಕೆಎಸ್ಆರ್ಟಿಸಿ ನೌಕರಿ ಆಮಿಷಕ್ಕೆ ಬಲಿಯಾಗಬೇಡಿ: ನಿಗಮದ ಎಚ್ಚರಿಕೆ
- March 11, 2026
- 0 Likes
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್ಆರ್ಟಿಸಿ) ಕೆಲಸ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಕಾಂಕ್ಷಿಗಳಿಗೆ ವಂಚಿಸುತ್ತಿರುವ ಜಾಲದ ಬಗ್ಗೆ ಸಾರ್ವಜನಿಕರು �...
ಕೆಎಸ್ಆರ್ಟಿಸಿ ಸಿಬ್ಬಂದಿ ಕುಟುಂಬಗಳಿಗೆ ₹8.22 ಕೋಟಿ ಪರಿಹಾರ ವಿತರಣೆ
- March 6, 2026
- 0 Likes
ಬೆಂಗಳೂರು: ಕರ್ತವ್ಯ ನಿರತ ಅಥವಾ ವೈಯಕ್ತಿಕ ಕಾರಣಗಳಿಂದ ಮೃತಪಟ್ಟ ಕೆಎಸ್ಆರ್ಟಿಸಿ ನೌಕರರ ಅವಲಂಬಿತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮೃತಪಟ್ಟ 35 ಸಿಬ್ಬಂದಿಗಳ ಕುಟು�...
ಕೇಂದ್ರದ ವೈಫಲ್ಯಕ್ಕೆ ರಾಜ್ಯದ ಮೇಲೆ ಗೂಬೆ ಕೂರಿಸುವುದು ಸಲ್ಲ: ಸಚಿವ ರಾಮಲಿಂಗಾರೆಡ್ಡಿ ಕಿಡಿ
- February 26, 2026
- 0 Likes
ಬೆಂಗಳೂರು: ನಿರುದ್ಯೋಗದಂತಹ ಗಂಭೀರ ವಿಷಯದಲ್ಲಿ ರಾಜಕೀಯ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ವಾಗ್ದಾಳಿ ನಡೆಸ�...
ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ: ಕೆಎಸ್ಆರ್ಟಿಸಿಯಿಂದ ಅರ್ಜಿ ಆಹ್ವಾನ
- February 25, 2026
- 0 Likes
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರೀ ವಾ...
ಬೆಂಗಳೂರು ಮೆಟ್ರೋ ಮತ್ತು ಪ್ರೆಸ್ಟೀಜ್ ಗ್ರೂಪ್ ನಡುವೆ ₹90 ಕೋಟಿಯ ಬೃಹತ್ ಒಪ್ಪಂದ: ಬೆಳ್ಳಂದೂರು ನಿಲ್ದಾಣದ ಹೆಸರು ಬದಲಾವಣೆ
- February 21, 2026
- 0 Likes
ಬೆಂಗಳೂರು: ಸಿಲಿಕಾನ್ ಸಿಟಿಯ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿ ಮಾಡುತ್ತಿರುವ ‘ನಮ್ಮ ಮೆಟ್ರೋ’, ತನ್ನ ಆದಾಯ ಹೆಚ್ಚಿಸಿಕೊಳ್ಳಲು ಒಂದು ದೊಡ್ಡ ಹೆಜ್ಜೆ ಇಟ್ಟಿದೆ. ಹೊರವರ್ತುಲ ...
ಬಿಡದಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು; ಬೆಂಗಳೂರು-ಮೈಸೂರು ರೈಲು ಸಂಚಾರ ಅಸ್ತವ್ಯಸ್ತ
- February 17, 2026
- 0 Likes
ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ದಾಸಪ್ಪನದೊಡ್ಡಿ ಗ್ರಾಮದ ಬಳಿ ಮಂಗಳವಾರ ಸಂಜೆ ಗೂಡ್ಸ್ ರೈಲೊಂದರ ಬೋಗಿ ಹಳಿ ತಪ್ಪಿದ ಪರಿಣಾಮ, ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಭಾರಿ...
ಸಾರಿಗೆ ಸಮರ: ‘ನಾಲಾಯಕ್ ವಿರೋಧ ಪಕ್ಷದ ನಾಯಕ’ – ಕಾಂಗ್ರೆಸ್ನಿಂದ ಚಲವಾದಿ ನಾರಾಯಣಸ್ವಾಮಿಗೆ ತೀಕ್ಷ್ಣ ತಿರುಗೇಟು
- February 11, 2026
- 0 Likes
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ ಮತ್ತು ‘ಶಕ್ತಿ’ ಯೋಜನೆ ಕುರಿತಾದ ಬಿಜೆಪಿ ನಾಯಕರ ಟ್ವೀಟ್ಗೆ ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ತೀವ್ರ ವಾಗ್ದಾಳಿ ...

