ಬಿಟಿಎಂ ಲೇಔಟ್ ಮೆಟ್ರೋ ನಿಲ್ದಾಣಗಳ ಮರುನಾಮಕರಣ ಮಾಡಿ:ಬಿಎಂಆರ್ಸಿಎಲ್ ಗೆ ಸಚಿವ ರಾಮಲಿಂಗಾರೆಡ್ಡಿ ಪತ್ರ
- September 12, 2026
- 0 Likes
ಬೆಂಗಳೂರು: ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ನಮ್ಮ ಮೆಟ್ರೋ ನಿಲ್ದಾಣಗಳಿಗೆ ಸ್ಥಳೀಯ ಪ್ರದೇಶದ ಹೆಸರು, ಇತಿಹಾಸ ಹಾಗೂ ಭೌಗೋಳಿಕ ಮಹತ್ವವನ್ನು ಪರಿಗಣಿಸಿ �...
ಒಂದು ಕರ್ನಾಟಕ ಮೊಬಿಲಿಟಿ ಆ್ಯಪ್ ಹಾಗೂ ವಾಟ್ಸಾಪ್ ಮೂಲಕ ಏಕೀಕೃತ ಸಾರಿಗೆ ಸೇವೆ ಲೋಕಾರ್ಪಣೆ
- September 10, 2026
- 0 Likes
ಬೆಂಗಳೂರು: ರಾಜ್ಯದ ಪ್ರಯಾಣಿಕರಿಗೆ ಮತ್ತಷ್ಟು ಸುಲಭ, ಸರಳ ಹಾಗೂ ಅನುಕೂಲಕರ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಆರ್ಟಿಸಿ) ಡಿ...
ಗೌರಿ-ಗಣೇಶ ಹಬ್ಬ: ಕೆಎಸ್ಆರ್ಟಿಸಿಯಿಂದ 2,400 ಹೆಚ್ಚುವರಿ ಬಸ್ಗಳ ಸಂಚಾರ
- September 4, 2026
- 0 Likes
ಬೆಂಗಳೂರು: ಮುಂಬರುವ ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) 2,400 ಹೆಚ್ಚ�...
ಕೆಎಸ್ಆರ್ಟಿಸಿ ಮತ್ತು ಬಿಎಂಆರ್ಸಿ ನೌಕರರ ಅವಲಂಬಿತರಿಗೆ ಕೋಟಿ ರೂ. ವಿಮಾ ಪರಿಹಾರ ಚೆಕ್ ವಿತರಣೆ
- August 14, 2026
- 0 Likes
ಬೆಂಗಳೂರು: ಸೇವೆಯಲ್ಲಿದ್ದಾಗ ಅಪಘಾತ ಹಾಗೂ ಸಹಜ ಮರಣ ಹೊಂದಿದ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾ�...
ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಡಿಪೋಗಳಿಗೆ ದರ ನಿಯಂತ್ರಣ ಸಮಿತಿ ಭೇಟಿ: ಕಾರ್ಯಾಚರಣೆ ಹಾಗೂ ಆರ್ಥಿಕ ಸ್ಥಿತಿಗತಿ ಕುರಿತು ಸಾರಿಗೆ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಚರ್ಚೆ
- August 14, 2026
- 0 Likes
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳ (BMTC) ಒಟ್ಟಾರೆ ಕಾರ್ಯಾಚರಣೆಯ ಮಾನದಂಡಗಳನ್ನು ಪರಿಶೀಲಿಸುವ ಹಾಗೂ ಆರ್ಥಿಕ ಪ್�...
ಪ್ರವಾಸಿಗರಿಗೆ ಕೆಎಸ್ಆರ್ಟಿಸಿ ಬಂಪರ್ ಕೊಡುಗೆ: ಜೋಗ ಜಲಪಾತ ವೀಕ್ಷಣೆಗೆ ವಿಶೇಷ ಪ್ಯಾಕೇಜ್ ಟೂರ್ ಆರಂಭ
- August 12, 2026
- 0 Likes
ಬೆಂಗಳೂರು:ಮಳೆಗಾಲದ ಹಿನ್ನೆಲೆಯಲ್ಲಿ ಸುಂದರ ಜೋಗ ಜಲಪಾತ ಹಾಗೂ ಅದರ ಸುತ್ತಮುತ್ತಲಿನ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಯಸುವ ಪ್ರವಾಸಿಗರಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗ�...
ನಮ್ಮ ಮೆಟ್ರೋ ಏರ್ಪೋರ್ಟ್ ಲೈನ್ಗೆ ಸಿಕ್ಕಿತು ಗ್ರೀನ್ ಸಿಗ್ನಲ್: ರೈಲ್ವೆ ಮಂಡಳಿಯಿಂದ ಮಹತ್ವದ ಒಪ್ಪಿಗೆ!
- August 8, 2026
- 0 Likes
ಬೆಂಗಳೂರು: ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ಮೆಟ್ರೋ ರೈಲು ನಿಗಮದ (BMRCL) ಮಹತ್ವಾಕಾಂಕ್ಷೆಯ ‘ಪಿಂಕ್ ಲೈನ್’ ಮ�...
ಓಣಂ ಹಬ್ಬದ ಸಂಭ್ರಮ: ಬೆಂಗಳೂರಿನಿಂದ ಕೇರಳಕ್ಕೆ ಕೆಎಸ್ಆರ್ಟಿಸಿಯ 90 ವಿಶೇಷ ಬಸ್ಗಳ ವ್ಯವಸ್ಥೆ; ಟಿಕೆಟ್ ದರದಲ್ಲಿ ಭರ್ಜರಿ ರಿಯಾಯಿತಿ!
- August 8, 2026
- 0 Likes
ಬೆಂಗಳೂರು: ಪ್ರತಿಷ್ಠಿತ ತಿರು ಓಣಂ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಕೇರಳಕ್ಕೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಭಾರಿ ಸ�...
ವಿಮಾನ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ: ಕೆಂಪೇಗೌಡ ಏರ್ಪೋರ್ಟ್ನಿಂದ ಕೋಯಿಕೋಡ್ಗೆ ನೇರ ‘ಫ್ಲೈ ಬಸ್’ ಸಾರಿಗೆ ಆರಂಭ!
- August 7, 2026
- 0 Likes
ಬೆಂಗಳೂರು: ಕೇರಳ ಹಾಗೂ ಕೊಡಗು ಭಾಗದ ವಿಮಾನ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭರ್ಜರಿ ಕೊಡುಗೆ ನೀಡಿದೆ. ಬೆಂಗ...
ಬೆಂಗಳೂರಿನಿಂದ ‘ಜೋಗ ಜಲಪಾತ’ ಪ್ಯಾಕೇಜ್ ಟೂರ್ ಪ್ರವಾಸ: ಕೆ.ಎಸ್.ಆರ್.ಟಿ.ಸಿ ಹೊಸ ಬಸ್ ಸೇವೆ ಆರಂಭ
- August 4, 2026
- 2 Likes
ಬೆಂಗಳೂರು: ಪ್ರಕೃತಿ ಪ್ರೇಮಿಗಳು ಮತ್ತು ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆ.ಎಸ್.ಆರ್.ಟಿ.ಸಿ) ಭರ್ಜರಿ ಕೊಡುಗೆಯೊಂದನ್ನು ನೀಡಿದೆ. ರಾಜಧಾನಿ ಬೆಂಗಳೂರಿನಿ�...

