ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂ, ಮುಸ್ಲೀಮ್: ಸಿ.ಎಂ.ಸಿದ್ದರಾಮಯ್ಯ
- May 17, 2025
- 0 Likes
ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು,ನಮ್ಮ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರನ್ನೂ ಸಮಾನವಾಗಿ ಕಾಣುತ್ತದೆ ಎಂ�...
Live-ಸರ್ಕಾರದ ಎರಡು ವರ್ಷದ ಸಾಧನಾ ಸಮಾರಂಭ
- July 26, 2021
- 0 Likes
ಯಡಿಯೂರಪ್ಪ ಸರ್ಕಾರದ ಎರಡು ವರ್ಷದ ಸಾರ್ಥಕ ಸೇವೆ ಸವಾಲುಗಳ ಮೀರಿದ ಸಾಧನಾ ಪರ್ವ ಕಾರ್ಯಕ್ರಮ ವಿಧಾನಸೌಧದಿಂದ ನೇರ ಪ್ರಸಾರ…ಸೋಮವಾರ ಬೆಳಗ್ಗೆ 11 ಗಂಟೆಗೆ ವೀಕ್ಷಿಸಿ…
Video-ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ ಬನ್ನಿ; ಬಿಜೆಪಿಗೆ ಡಿ.ಕೆ. ಶಿವಕುಮಾರ್ ಸವಾಲ್
- July 25, 2021
- 0 Likes
ಬೆಂಗಳೂರು:‘ರಾಜ್ಯದ ಜನ ನೆರೆ, ಕೋವಿಡ್ ನಿಂದ ತತ್ತರಿಸಿ ಜೀವ ಹಾಗೂ ಜೀವನ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ರಕ್ಷಣೆ ಮಾಡಲು ಸರ್ಕಾರ ವಿಫಲವಾಗಿದೆ. ಹೀಗಾ�...
ಪರೀಕ್ಷಾರ್ಥಿಗಳೇ… ಧೈರ್ಯವಾಗಿ ಪರೀಕ್ಷೆಗೆ ಬನ್ನಿ. ಆಲ್ ದ ಬೆಸ್ಟ್…
- July 14, 2021
- 0 Likes
ಬೆಂಗಳೂರು: ಆಲ್ ದ ಬೆಸ್ಟ್.. ಆಲ್ ದ ಬೆಸ್ಟ್… ಬನ್ನಿ ಮಕ್ಕಳೇ.. ನಿಮಗಾಗಿ ಎಲ್ಲ ಸಿದ್ಧತೆಯಾಗಿದೆ. ಧೈರ್ಯವಾಗಿ ಪರೀಕ್ಷೆ ಬರೆಯಿರಿ…..ಆಲ್ ದ ಬೆಸ್ಟ್… ಇದು ಎಸ್ಸೆಸ್ಸೆಲ್ಸಿ ಪರೀಕ್�...
ಹಣದುಬ್ಬರ ವಿಚಾರವನ್ನು ಕಾಂಗ್ರೆಸ್ ಸಂಸತ್ ಸದನದಲ್ಲಿ ಪ್ರಸ್ತಾಪಿಸಲಿದೆ:ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್
- July 14, 2021
- 0 Likes
ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಸರ್ಕಾರ ಸರ್ಕಾರ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ.ಆರ್ಥಿಕ ಬಿಕ್ಕಟ್ಟು ಹಾಗೂ ಪಿಡುಗಿನ ಸಮಯದಲ್ಲಿ ಹಣದುಬ್ಬರ ಜನಸಾ�...
ಬೇಬಿ ಬೆಟ್ಟದಲ್ಲಿ ನಾಲ್ಕು ತಿಂಗಳಿನಿಂದ ಗಣಿಗಾರಿಕೆ ಸ್ಥಗಿತ: ನಿರಾಣಿ
- July 10, 2021
- 0 Likes
ಕಲಬುರಗಿ,ಜು.10- ಮಂಡ್ಯ ಜಿಲ್ಲೆ ಬೇಬಿಬೆಟ್ಟದಸು ತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡ�...
ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿ ಮಾಲಿನ್ಯ ತಪಾಸಣೆಗೆ 3 ತುರ್ತು ಸ್ಪಂದನ ವಾಹನಗಳಿಗೆ ಸಚಿವ ಸಿ.ಪಿ. ಯೋಗೇಶ್ವರ ಚಾಲನೆ
- July 1, 2021
- 0 Likes
ಬೆಂಗಳೂರು:ರಾಜ್ಯ ಪರಿಸರ ಮಾಲಿನ್ಯ ಮಂಡಳಿಯು ವೃಷಭಾವತಿ ಕಣಿವೆ ವ್ಯಾಪ್ತಿಯಲ್ಲಿರುವ ಕೈಗಾರಿಕೆಗಳು ಹಾಗೂ ಉದ್ದಿಮೆಗಳಿಂದಾಗುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಾಲಿನ್ಯ ತಪ�...
ಮುಖ್ಯಮಂತ್ರಿಗಳೇ ಕನಿಷ್ಟ ಪಕ್ಷ ಚಾಮರಾಜನಗರ ದುರಂತದ 36 ಮೃತರ ಕುಟುಂಬವನ್ನಾದರೂ ಭೇಟಿ ಮಾಡಿ, ಅವರ ಗೋಳು ಕೇಳಿ; ಡಿ.ಕೆ. ಶಿವಕುಮಾರ್ ಆಗ್ರಹ
- July 1, 2021
- 0 Likes
ಬೆಂಗಳೂರು:‘ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ ಪಕ್ಷ ಚಾಮರಾಜನಗರ ಆಕ್ಸಿಜನ್ ದುರ�...
ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆಯಾಗದಂತೆ ಕ್ರಮ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್
- June 30, 2021
- 0 Likes
ದಕ್ಷಿಣ ಕನ್ನಡ, ಜೂನ್ 30, ಬುಧವಾರ:ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ...
ಇಂದಿನಿಂದ ಶಿಕ್ಷಕರ ವರ್ಗಾವಣೆಗೆ ಚಾಲನೆ : ಸುರೇಶ್ ಕುಮಾರ್
- June 30, 2021
- 0 Likes
ಬೆಂಗಳೂರು: ರಾಜ್ಯದ ಶಿಕ್ಷಕ ಸಮೂಹದ ಬಹುದಿನಗಳ ನಿರೀಕ್ಷೆಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಬುಧವಾರ ಅಧಿಸೂಚನೆ ಹೊರಡಿಸಲಾಗಿದ್ದು, ಶಿಕ್ಷಕರು ಕೌನ್ಸೆಲಿಂಗ್ ಮೂಲಕ ತಮ�...