- ಇತರೆ
- ಮುಖ್ಯ ಮಾಹಿತಿ
- ರಾಜ್ಯ
- ಸಾಮಾಜಿಕ
- Like this post: 0
ಕೆಆರ್ಎಸ್ ನಿಂದ ಒಂದು ಲಕ್ಷ ಕ್ಯೂಸೆಕ್ ನೀರು ಬಿಡುಗಡೆ!
- by Suddi Team
- August 14, 2018
- 875 Views
ಮಂಡ್ಯ: ಕಾವೇರಿ ಕಣಿವೆಯಲ್ಲಿ ಮಳೆ ಹೆಚ್ಚಾಗಿರುವುದರಿಂದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಒಂದು ಲಕ್ಷ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗಿದೆ.
ಇಂದು ಮಧ್ಯಾಹ್ನದ ವೇಳೆಗೆ 1 ಲಕ್ಷದ 20 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇದ್ದು, ನದಿಯ ದಂಡೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಮನವಿ ಮಾಡಿದೆ.
Related Articles
Thank you for your comment. It is awaiting moderation.
Comments (0)