ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ತುಮಕೂರು: ಮಹಾನಗರ ಪಾಲಿಕೆ ಮಾಜಿ ಮೇಯರ್ ರವಿಕುಮಾರ್ ಅಲಿಯಾಸ್ ಗಡ್ಡ ರವಿಯನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ರವಿಕುಮಾರ್ ತಲೆಗೆ ಮಾರಕಾಸ್ತ್ರದಿಂದ ಹೊಡೆದ ರಭಸಕ್ಕೆ ರವಿ ತಲೆ ಛಿದ್ರ ಛಿದ್ರವಾಗಿದೆ. ಕಳೆದ ಬಾರಿ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರವಿ ವಿರುದ್ಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಪ್ರಕರಣಗಳು ದಾಖಲಾಗಿತ್ತು.
ಬಟವಾಡಿ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Comments (0)