Blog
Latest Articles

ಉಡುಪಿಯ ಶಿರೂರು ಶ್ರೀ ವಿಧಿವಶ: ದೇವೇಗೌಡ ಸಂತಾಪ
ಉಡುಪಿ:ಶಿರೂರು ಮಠದ ಲಕ್ಷ್ಮೀವರ ತೀರ್ಥಶ್ರೀ ವಿಧಿ ವಶರಾಗಿದ್ದಾರೆ.ಕಳೆದ ಎರಡು ದಿನದಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಚಿಕಿತ್ಸೆ ಫಲಕಾರಿಯಾಗದೆ...
Read More
ಅವಿಶ್ವಾಸ ಗೊತ್ತುವಳಿಯನ್ನು ಎದುರಿಸಲು ಎನ್ಡಿಎ ಸನ್ನದ್ದ: ಅನಂತಕುಮಾರ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಅವರ ನೇತೃತ್ವದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಹೇಳಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ ಡಿ ಎಪಕ್ಷಗಳು ಒಗ್ಗಟ್ಟಾಗಿದ್ದು, ನಾವೆಲ್ಲರೂ ಅವಿಶ್ವಾಸಗೊತ್ತುವಳಿಯನ್ನು ಎದುರಿಸಲು ಸಜ್ಜಾಗಿದ್ದೇವೆ, ಅಲ್ಲದೆ, ಎನ್ ಡಿಎ ಹೊರತುಪಡಿಸಿ ಇನ್ನುಳಿದ ಪಕ್ಷಗಳ ಬೆಂಬಲವನ್ನೂಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಜೆಟ್ ಅಧಿವೇಶನದ ವೇಳೆ ಅವಿಶ್ವಾಸ ಗೊತ್ತುವಳಿಯನ್ನು ಏಕೆ ಸ್ವೀಕರಿಸಿರಲಿಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವಿಶ್ವಾಸ ಗೊತ್ತುವಳಿಯನ್ನು ಸ್ವೀಕರಿಸುವ ಮೊದಲ ಮಾನದಂಡ...
Read More
ಕಸ ವಿಲೇವಾರಿ ಯೋಜನೆಯಲ್ಲಿ ಕೋಟಿ ಕೋಟಿ ಗುಳುಂ: ಸಚಿವ ಜಾರ್ಜ್ ರಾಜೀನಾಮೆಗೆ ಎನ್.ಆರ್ ರಮೇಶ್ ಆಗ್ರಹ
ಬೆಂಗಳೂರು: ಸಿಲಿಕಾನ್ ಸಿಟಿಯ ಕಸದ ಸಮಸ್ಯೆ ನಿವಾರಣೆ ಯೋಜನೆ ನೆಪದಲ್ಲಿ 40ಕೋಟಿ ತೆರಿಗೆ ಹಣ ಗುಳಂ ಮಾಡಲಾಗಿದ್ದು ಕೋಟಿ ಕೋಟಿ...
Read More
ರಾಜ್ಯ ವಿಭಜನೆ ಮಾತನ್ನು ಬಿಜೆಪಿ ಒಪ್ಪಲ್ಲ: ಬಿಎಸ್ವೈ
ಶಿವಮೊಗ್ಗ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಪರ ಹೇಳಿಕೆ ಸರಿಯಲ್ಲ.ರಾಜ್ಯ ವಿಭಜನೆ ಮಾತನ್ನು ಯಾವುದೇ ಕಾರಣಕ್ಕೂ ಬಿಜೆಪಿ ಬೆಂಬಲಿಸಲ್ಲ ಎಂದು...
Read More
ದುರಂತ ನಾಯಕನಾದರೆ ರೈತರ 40 ಸಾವಿರ ಕೋಟಿ ಸಾಲ ಮನ್ನಾ ಮಾಡಲು ಸಾಧ್ಯವೇ:ಜೈಟ್ಲಿಗೆ ಸಿಎಂ ತಿರುಗೇಟು
ನವದಹಲಿ: ಕಾಂಗ್ರೆಸ್ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ನನಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ.ಕಾಂಗ್ರೆಸ್ ಪಕ್ಷದ ಬಗ್ಗೆ ನನಗೆ ಯಾವುದೇ...
Read More
ಬಾಲಿವುಡ್ ಹಿರಿಯ ನಟಿ ರೀಟಾ ಬಾಧುರಿ ವಿಧಿವಶ!
ಮುಂಬಯಿ: ಹಿಂದಿ ಚಿತ್ರರಂಗದ ಹಿರಿಯ ಪೋಷಕ ನಟಿ ರೀಟಾ ಭಾದುರಿ ಮೂತ್ರ ಪಿಂಡ ಸಮಸ್ಯೆಯಿಂದ ಇಂದು ಇಹಲೋಕ ತ್ಯಜಿಸಿದ್ದಾರೆ. 62...
Read More
ಸೆಲ್ಫಿ ಕ್ರೇಜ್ ಗೆ ಹೇಮಾವತಿ ನದಿಯಲ್ಲಿ ಕೊಚ್ಚಿಹೋದ ಯುವಕ
ಮಂಡ್ಯ: ಪ್ರವಾಹದ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ನೀರು ಪಾಲಾದ ಘಟನೆ ಹರಿಹರಪುರ ಗ್ರಾಮದ ಸಮೀಪದಲ್ಲಿರುವ ಹೇಮಾವತಿ ನದಿ ಸೇತುವೆ...
Read More
ಸರ್ವಪಕ್ಷಗಳ ಸಭೆ ಸಕಾರಾತ್ಮಕ: ಅನಂತಕುಮಾರ್
ನವದೆಹಲಿ: ನಾಳೆಯಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನ ಸಮರ್ಪಕವಾಗಿ ನಡೆಯಲು ಸಹಕರಿಸುವುದಾಗಿ ಪ್ರತಿಪಕ್ಷಗಳ ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಕೇಂದ್ರ ರಸಗೊಬ್ಬರ...
Read More