Blog
Latest Articles
ಸಕಲೇಶಪುರ ರಸ್ತೆ ಅಗಲೀಕರಣಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್!
ಬೆಂಗಳೂರು: ಬೆಂಗಳೂರು-ಮಂಗಳೂರು ಹೈವೆ ಅಗಲೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸಕಲೇಶಪುರ ನಗರ ರಸ್ತೆಯ ಪಕ್ಕದ 40 ಅಡಿ ಕಟ್ಟಡಗಳ ತೆರವಿಗೆ ನೀಡಿದ್ದ...
Read More
ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ನಿರ್ಮಾಣ: ಇನ್ಫೋಸಿಸ್ ಪ್ರತಿಷ್ಠಾನದೊಂದಿಗೆ ಒಡಂಬಡಿಕೆಗೆ ಸಹಿ
ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣ ಕಾಮಗಾರಿ ಕೈಗೊಳ್ಳಲು ಇನ್ಫೋಸಿಸ್ ಪ್ರತಿಷ್ಠಾನ 200 ಕೋಟಿ...
Read More
ಕ.ರಾ.ವೇ ಸ್ವಾಭಿಮಾನಿ ಬಣದ ಕೃಷ್ಣೇಗೌಡರಿಂದ 4 ಕೋಟಿ ರೂ.ಗಾಗಿ ಬ್ಲಾಕ್ ಮೇಲ್:ಎಂಇಪಿ ಗಂಭೀರ
ಬೆಂಗಳೂರು : ಆಲ್ ಇಂಡಿಯಾ ಮಹಿಳಾ ಎಂಪವರ್ ಮೆಂಟ್ ಪಾರ್ಟಿ- ಎಂಇಪಿ ರಾಜ್ಯ ಕಚೇರಿಯನ್ನು ಅಕ್ರಮವಾಗಿ ವಶಕ್ಕೆ ತೆಗೆದುಕೊಂಡಿರುವ ಕರ್ನಾಟಕ...
Read More
ನಗರದ ಅಭಿವೃದ್ಧಿಗೆ ಇತರೆ ಕಂಪನಿಗಳು ಸಿಎಸ್ಆರ್ ಫಂಡ್ ತೆಗೆದಿಡಲಿ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ಬೆಂಗಳೂರು:ಇನ್ಫೋಸೆಸ್ ಕಂಪನಿ ಮಾದರಿಯಲ್ಲೇ ಇತರೆ ದೊಡ್ಡ ಕೈಗಾರಿಕೆಗಳು ತಮ್ಮ ಲಾಭದಲ್ಲಿ ಶೇ.2 ರಷ್ಟು ಹಣವನ್ನು ನಗರದ ಅಭಿವೃದ್ಧಿಗೆ ನೀಡುವ ಮೂಲಕ...
Read More
ಉಡುಪಿಯ ಶಿರೂರು ಶ್ರೀ ವಿಧಿವಶ: ದೇವೇಗೌಡ ಸಂತಾಪ
ಉಡುಪಿ:ಶಿರೂರು ಮಠದ ಲಕ್ಷ್ಮೀವರ ತೀರ್ಥಶ್ರೀ ವಿಧಿ ವಶರಾಗಿದ್ದಾರೆ.ಕಳೆದ ಎರಡು ದಿನದಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳು ಚಿಕಿತ್ಸೆ ಫಲಕಾರಿಯಾಗದೆ...
Read More
ಅವಿಶ್ವಾಸ ಗೊತ್ತುವಳಿಯನ್ನು ಎದುರಿಸಲು ಎನ್ಡಿಎ ಸನ್ನದ್ದ: ಅನಂತಕುಮಾರ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಅವರ ನೇತೃತ್ವದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತ ಕುಮಾರ್ ಹೇಳಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ ಡಿ ಎಪಕ್ಷಗಳು ಒಗ್ಗಟ್ಟಾಗಿದ್ದು, ನಾವೆಲ್ಲರೂ ಅವಿಶ್ವಾಸಗೊತ್ತುವಳಿಯನ್ನು ಎದುರಿಸಲು ಸಜ್ಜಾಗಿದ್ದೇವೆ, ಅಲ್ಲದೆ, ಎನ್ ಡಿಎ ಹೊರತುಪಡಿಸಿ ಇನ್ನುಳಿದ ಪಕ್ಷಗಳ ಬೆಂಬಲವನ್ನೂಪಡೆಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಜೆಟ್ ಅಧಿವೇಶನದ ವೇಳೆ ಅವಿಶ್ವಾಸ ಗೊತ್ತುವಳಿಯನ್ನು ಏಕೆ ಸ್ವೀಕರಿಸಿರಲಿಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅವಿಶ್ವಾಸ ಗೊತ್ತುವಳಿಯನ್ನು ಸ್ವೀಕರಿಸುವ ಮೊದಲ ಮಾನದಂಡ...
Read More
ಕಸ ವಿಲೇವಾರಿ ಯೋಜನೆಯಲ್ಲಿ ಕೋಟಿ ಕೋಟಿ ಗುಳುಂ: ಸಚಿವ ಜಾರ್ಜ್ ರಾಜೀನಾಮೆಗೆ ಎನ್.ಆರ್ ರಮೇಶ್ ಆಗ್ರಹ
ಬೆಂಗಳೂರು: ಸಿಲಿಕಾನ್ ಸಿಟಿಯ ಕಸದ ಸಮಸ್ಯೆ ನಿವಾರಣೆ ಯೋಜನೆ ನೆಪದಲ್ಲಿ 40ಕೋಟಿ ತೆರಿಗೆ ಹಣ ಗುಳಂ ಮಾಡಲಾಗಿದ್ದು ಕೋಟಿ ಕೋಟಿ...
Read More

