Blog
Latest Articles
ಸೀಟು ಹಂಚಿಕೆ ಸಂಬಂಧ ನಾಳೆ ಜೆಡಿಎಸ್ ನಾಯಕರೊಂದಿಗೆ ಸಭೆ:ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್
ದಾವಣಗೆರೆ: ಜೆಡಿಎಸ್ ಜೊತೆ ಲೋಕಸಭೆ ಚುನಾವಣೆ ಸಂಬಂಧ ಸೀಟು ಹಂಚಿಕೆಯ ಚರ್ಚೆ ನಡೆಯುತ್ತಿದೆ,ನಾಳೆ ಈ ಕುರಿತು ಜೆಡಿಎಸ್ ನಾಯಕರೊಂದಿಗೆ ಸಭೆ...
Read More
ಖ್ಯಾತ ನಿರ್ದೇಶಕ ಕೋಡಿ ರಾಮಕೃಷ್ಣ ನಿಧನ!
ಹೈದರಾಬಾದ್: ತೆಲುಗಿನ ಅರುಂಧತಿ, ದೇವಿ ಪುತ್ರುಡು ಚಿತ್ರಗಳ ನಿರ್ದೇಶಕ ಕೋಡಿ ರಾಮಕೃಷ್ಣ ಹೈದ್ರಾಬಾದ್ ನ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಕನ್ನಡದ...
Read More
ಹಣಕಾಸಿನ ನಿರೀಕ್ಷೆಯಲ್ಲಿ ನಾಗಮಂಡಲ ವಿಜಯಲಕ್ಷ್ಮಿ!
ಬೆಂಗಳೂರು: ನಾಗಮಂಡಲ ಖ್ಯಾತಿಯ ವಿಜಯಲಕ್ಷ್ಮೀ ಜ್ವರ ಹಾಗೂ ಹೈ ಬಿಪಿ ಸಮಸ್ಯೆಯಿಂದ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗಾಗಿ ಹಣಕಾಸಿನ ಸಹಾಯಕ್ಕಾಗಿ...
Read More
ಕೆಆರ್ ಪುರಂ ಉತ್ಸವದಲ್ಲಿ ಸಿದ್ದಗಂಗಾ ಶ್ರೀಗಳ 111 ಅಡಿ ಕಟೌಟ್
ಬೆಂಗಳೂರು, ಫೆಬ್ರವರಿ 20: ಸಿಲಿಕಾನ್ ಸಿಟಿ ಬೆಂಗಳೂರು ಇದೇ ಮೊದಲ ಬಾರಿಗೆ ಅತ್ಯದ್ಭುತವಾದ ಸಾಂಸ್ಕೃತಿಕ ಉತ್ಸವಕ್ಕೆ ಸಾಕ್ಷಿಯಾಗಲಿದೆ. ಫೆಬ್ರವರಿ 24 ರಿಂದಮಾರ್ಚ್ 10 ರವರೆಗೆ ಕೆ.ಆರ್.ಪುರ ಉತ್ಸವ ನಡೆಯಲಿದೆ.ಒಟ್ಟು15 ದಿನಗಳ ಕಾಲ ನಡೆಯಲಿರುವ ಈ ಸಾಂಸ್ಕøತಿಕ ಉತ್ಸವಹಲವಾರು ಅಚ್ಚರಿಗಳು, ಮನೋರಂಜನೆ, ಮಾರ್ಗದರ್ಶಿಉಪನ್ಯಾಸಗಳು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಿಗೆ ವೇದಿಕೆಯನ್ನು ಒದಗಿಸಿಕೊಡಲಿದೆ. ಬರೋಬ್ಬರಿ 15 ದಿನಗಳ ಕಾಲ ನಡೆಯುತ್ತಿರುವ ಸಾಂಸ್ಕೃತಿಕ ಉತ್ಸವ ಇದಾಗಿದ್ದು, ...
Read More

