ಅಭಿಮಾನ್ ಸ್ಟುಡಿಯೊ ಆವರಣದಿಂದ ವಿಷ್ಣು ಸ್ಮಾರಕ ತೆರವು; ಇಲ್ಲಿದೆ ಹೈಕೋರ್ಟ್ ಆದೇಶದ ವಿವರ

ಬೆಂಗಳೂರು: ಅಭಿಮಾನ್ ಸ್ಟುಡಿಯೊ ಆವರಣದಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮಗೊಳಿಸಿದ್ದರಿಂದ ಅವರ ಅಭಿಮಾನಿ ಬಳಗದಿಂದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈ ಮಧ್ಯೆ, ವಿಷ್ಣು ಸ್ಮಾರಕವನ್ನು ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ತಿಳಿದುಬಂದಿತ್ತು. ಹಾಗಾದರೆ, ಸ್ಮಾರಕ ತೆರವಿಗೆ ಕೋರಿ ನ್ಯಾಯಾಲಯದ ಮೊರೆ ಹೋದವರು ಯಾರು, ಹೈಕೋರ್ಟ್‌ ಯಾವಾಗ ಆದೇಶ ಮಾಡಿತ್ತು, ಆ ಆದೇಶದಲ್ಲೇನಿತ್ತು ಎಂಬ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

ಹೆಚ್ಚಿನ ವಿವರಗಳಿಗೆ ಕೆಳಗಿನ ಲಿಂಕ್ ಕ್ಲಿಕ್ ಮಾಡಿ…

https://legalsamachar.com/high-court/removal-of-vishnuvardhan-memorial-from-abhiman-studio-premises-heres-the-hc-order/

 

Related Articles

Comments (0)

Leave a Comment