ಸನ್ನಡತೆಯ ಆಧಾರದ ಮೇಲೆ ಬಂಧಿಗಳ ಅವಧಿ ಪೂರ್ವ ಬಿಡುಗಡೆ ಕಾರ್ಯಕ್ರಮ

ಬೆಂಗಳೂರು: ಕಾರಾಗೃಹ ಇಲಾಖೆವತಿಯಿಂದ ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಬಂಧಿಗಳ ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಪಾಲ್ಗೊಳ್ಳಲಿದ್ದಾರೆ.  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ದಕ್ಷಿಣದ ಶಾಸಕ ಎಂ. ಕೃಷ್ಣಪ್ಪ ಅವರು ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Comments (0)

Leave a Comment