ಬೈ ಎಲೆಕ್ಷನ್ ಗೂ ಮೈತ್ರಿ: ದೇವೇಗೌಡ
- by Suddi Team
- October 6, 2018
- 781 Views

ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಜೆಡಿಎಸ್ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಎದುರಿಸಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ,ಕಾಂಗ್ರೆಸ್ ಜೆಡಿಎಸ್ ಮೈತ್ರಿಯಾಗಿ ಚುನಾವಣೆ ಎದುರಿಸಲಿದೆ. ರಾಮನಗರ ನಮ್ಮದೇ ಕ್ಷೇತ್ರವಾಗಿತ್ತು ಅಲ್ಲಿ ಅಭ್ಯರ್ಥಿ ಹಾಕುತ್ತೇವೆ,ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕಲಿದೆ ಆದರೆ ಅನಿತಾಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದ್ರು.
ಶಿವಮೊಗ್ಗ, ಬಳ್ಳಾರಿ, ಮಂಡ್ಯ ಮೂರು ಲೋಕಸಭಾ ಉಪ ಚುನಾವಣೆ ಬಗ್ಗೆ ಕುಮಾರಸ್ವಾಮಿ , ಸಿದ್ದರಾಮಯ್ಯ , ಪರಮೇಶ್ವರ್ ಚರ್ಚೆ ಮಾಡಿ ತೀರ್ಮಾನ ಮಾಡ್ತಾರೆ, ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.ಮೈತ್ರಿಯಾಗೇ ಚುನಾವಣೆ ಎದುರಿಸುತ್ತೇವೆ,ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಮಾಡಲಿದ್ದಾರೆ,ಅಭ್ಯರ್ಥಿ ಯಾರು ಅನ್ನೋದು %B
Comments (0)