ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಧರ್ಮಸ್ಥಳ: ಕೋವಿಡ್-19 ಲಾಕ್ಡೌನ್ ನಿಂದ ಮುಚ್ಚಲ್ಪಟ್ಟಿರುವ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಾಲಯ ಜೂನ್ 1 ಕ್ಕೆ ತೆರೆಯಲಿದ್ದು ಭಕ್ತರ ಪ್ರವೇಶ ಅವಕಾಶ ನೀಡುವುದಾಗಿ ಪ್ರಕಟಿಸಿದೆ.
ಸರ್ಕಾರ ಜೂನ್ 1 ರಿಂದ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದ್ದು ಅದರಂತೆ ಧರ್ಮಸ್ಥಳ ಕ್ಷೇತ್ರದ ಮಂಜುನಾಥೇಶ್ವರ ಸ್ವಾಮಿಯ ದೇವಸ್ಥಾನ ಕೂಡ ತೆರೆಯಲಿದೆ, ಸರ್ಕಾರದ ಸೂಚನೆಯಂತೆ ಸ್ಯಾನಿಟೈಸರ್, ಮಾಸ್ಕ್,ಸಾಮಾಜಿಕ ಅಂತರ ಪಾಲಿಸಿಕೊಂಡು ಪ್ರತಿಯೊಬ್ಬ ಭಕ್ತರ ಥರ್ಮಲ್ ಸ್ಕ್ರೀನಿಂಗ್ ಮಾಡಿಯೇ ದೇವಾಲಯ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ ಭಕ್ತರ ಧರ್ಮಸ್ಥಳಕ್ಕೆ ಬರಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿಗಳ ಕಚೇರಿ ತಿಳಿಸಿದೆ.
Comments (0)