ಪ್ರಾಣ ಹಾನಿ ತಪ್ಪಿಸಲು ಗರಿಷ್ಠ ಆದ್ಯತೆ ನೀಡಿ: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
- May 30, 2025
- 0 Likes
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ,ಈ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕಾ ...
ಇನ್ಮುಂದೆ ರೈಲ್ವೆ ಟಿಕೆಟ್ ಖರೀದಿಗೆ ಸರದಿ ಸಾಲು ನಿಲ್ಬೇಕಿಲ್ಲ..!
- May 30, 2025
- 0 Likes
ಬೆಂಗಳೂರು: ಟಿಕೆಟ್ ಕೌಂಟರ್ಗಳಲ್ಲಿನ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ (SWR) ಹುಬ್ಬಳ್ಳಿ ವಿಭಾಗವು ತನ್ನ ವಿಭಾಗದ ವ್ಯಾಪ್ತಿಯಲ್ಲಿನ ರೈಲು ನಿಲ್ದಾಣಗಳಲ್ಲ�...
ಪಿಜಿಸಿಇಟಿ, ಡಿಸಿಇಟಿ: ನಾಳೆ ಪರೀಕ್ಷೆ
- May 30, 2025
- 0 Likes
ಬೆಂಗಳೂರು:ಎಂ.ಟೆಕ್, ಡಿಸಿಇಟಿ ಪ್ರವೇಶ ಮತ್ತು ಐಎಎಸ್, ಕೆಎಎಸ್ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಶನಿವಾರ (ಮೇ 31) ರಾಜ್ಯದ 113 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ�...
ಕಾಂಗ್ರೆಸ್ ಪಕ್ಷಕ್ಕೆ ಕಸದಲ್ಲಿ ರಸ ಮಾಡಲು ಯೋಜನೆ: ಆರ್. ಅಶೋಕ್ ಆರೋಪ
- May 28, 2025
- 0 Likes
ಬೆಂಗಳೂರು: ಇತರ ರಾಜ್ಯಗಳಲ್ಲಿ ಒಂದೋ ಸೆಸ್ ಇಲ್ಲವೇ ಬಳಕೆದಾರರ ಶುಲ್ಕ ಸಂಗ್ರಹಿಸುತ್ತಾರೆ. ಇಲ್ಲಿ ಎರಡನ್ನೂ ಸಂಗ್ರಹಿಸುತ್ತಾರೆ.ಕಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಸ ಮಾಡಲು ಯೋಜನ...
ಮೂರು ಪ್ರವರ್ತಕ ಸೆಮಿಕಂಡಕ್ಟರ್ ಯೋಜನೆಗಳಿಗೆ ಸಂಪುಟ ಉಪ ಸಮಿತಿ ಅನುಮೋದನೆ
- May 28, 2025
- 0 Likes
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂದಿನ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ, ಮೂರು ಪ್ರವರ್ತಕ ಸೆಮಿಕಂಡಕ್ಟರ್ ಯೋಜನೆಗಳಿಗೆ ಅನುಮೋದನೆ ನೀಡಲಾ...
ಹುಬ್ಬಳ್ಳಿ-ಕುಲೆಮ್ ವಿಭಾಗದ ವಿಂಡೋ ಟ್ರಯಲ್ ತಪಾಸಣೆಯನ್ನು ನಡೆಸಿದ ನೈಋತ್ಯ ರೈಲ್ವೆ
- May 28, 2025
- 0 Likes
ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಇಂದು ಹುಬ್ಬಳ್ಳಿ-ಕುಲೆಮ್ ವಿಭಾಗದಲ್ಲಿ ವಿವರವಾದ ವಿಂಡೋ ಟ್ರಯಲ್ ತಪಾಸಣೆಯನ್ನು ನಡೆಸಿದರು, ಮು�...
ಕಮಲ್ ಹಾಸನ್ ರಾಜ್ಯದ ಜನರ ಕ್ಷಮೆಯಾಚಿಸಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ
- May 28, 2025
- 0 Likes
ಬೆಂಗಳೂರು:ಕನ್ನಡದ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿರುವ ನಟ ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು, ಇಲ್ಲದ್ದಿದ್ದರೆ ಅವರ ಚಿತ್ರಗಳಿಗೆ ರಾಜ್ಯದಲ್ಲಿ ನಿರ್ಬಂಧ...
ಕೆಎಸ್ಆರ್ಟಿಸಿ ನೇಮಕಾತಿ: ಜೂನ್ ಮೊದಲ ವಾರ 2 ಸಾವಿರ ಹೊಸ ನೌಕರರು ಕರ್ತವ್ಯಕ್ಕೆ ಹಾಜರು
- May 28, 2025
- 0 Likes
ಬೆಂಗಳೂರು: ಕೆಎಸ್ಆರ್ಟಿಸಿಯಲ್ಲಿ ಐದು ವರ್ಷಗಳಿಂದ ಬಾಕಿ ಉಳಿದಿದ್ದ ಚಾಲಕ ಕಂ ನಿರ್ವಾಹಕರ ನೇಮಕಾತಿ ಅಂತಿಮ ಹಂತಕ್ಕೆ ಬಂದಿದ್ದು, ಜೂನ್ ಮೊದಲ ವಾರದಲ್ಲಿ 2,000 ಹೊಸ ನೌಕರರು ಕರ್ತವ�...
ರೈಲುಗಳಿಗ ಹೆಚ್ಚುವರಿ ಬೋಗಿಗಳ ತಾತ್ಕಾಲಿಕ ಜೋಡಣೆ ವಿಸ್ತರಣೆ
- May 27, 2025
- 0 Likes
ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಲವು ರೈಲುಗಳಿಗೆ ಹೆಚ್ಚುವರಿ ಬೋಗಿಗಳ ತಾತ್ಕಾಲಿಕ ಜೋಡಣೆಯನ್ನು ವಿಸ್ತರಿಸಲು ನೈಋತ್ಯ ರ...
ಎಸ್.ಟಿ ಸೋಮಶೇಖರ್,ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಸ್ವಾಗತಾರ್ಹ ಕ್ರಮ: ವಿಜಯೇಂದ್ರ
- May 27, 2025
- 0 Likes
ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ನಡೆದುಕೊಂಡ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರ ಉಚ್ಚಾಟನೆಯ ಕ್�...